ಮೈಸೂರು | ವಯನಾಡು ದುರಂತ; ಸಿಎಫ್‌ಟಿಆರ್‌ಐ ಆಹಾರ ಪೂರೈಕೆ

Date:

Advertisements

ವಯನಾಡು ದುರಂತದಲ್ಲಿ ಬದುಕುಳಿದವರು ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವವರಿಗಾಗಿ ಮೈಸೂರು ನಗರದ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ(ಸಿಎಫ್‌ಟಿಆರ್‌ಐ)ದಿಂದ ಮೂರು ಹಂತದಲ್ಲಿ ಪೌಷ್ಟಿಕ ಆಹಾರ ಸರಬರಾಜು ಮಾಡಲಾಗಿದೆ.

ಮೊದಲಿಗೆ ಆಗಸ್ಟ್‌ 2 ಹಾಗೂ 7ರಂದು ಆಹಾರ ಸರಬರಾಜು ಮಾಡಿದ್ದು, ಸಂತ್ರಸ್ತರಿಗೆ ಬುಧವಾರ ಮತ್ತಷ್ಟು ಆಹಾರವನ್ನು ಪೂರೈಕೆ ಮಾಡಿದ್ದಾರೆ.

“ಕೇರಳದ ಬೇಡಿಕೆಯಂತೆ ಹೆಚ್ಚು ದಿನಗಳ ಕಾಲ ಉಪಯೋಗಿಸಲು ಸಾಧ್ಯವಾಗುವ ಹಾಗೂ ಪೌಷ್ಟಿಕಾಂಶವುಳ್ಳ ಆಹಾರ ಒದಗಿಸಲಾಗುತ್ತಿದೆ” ಎಂದು ಸಂಸ್ಥೆಯ ನಿರ್ದೇಶಕಿ ಡಾ ಶ್ರೀದೇವಿ ಸಿಂಗ್‌ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಧಾರವಾಡ | ಕೃಷಿ ಕುಟುಂಬದ ವಿದ್ಯಾರ್ಥಿಗಳು ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡಬಹುದು: ಈಶಪ್ಪ ಭೊತೆ

“ಸಂತ್ರಸ್ತರಿಗೆ ಕಳುಹಿಸಿರುವ ಆಹಾರದಲ್ಲಿ ಚಿಕ್ಕಿ (ನ್ಯೂಟ್ರಾ ಸ್ಪಿರ್‍ಯೂಲಿನಾ), ಮ್ಯಾಂಗೋ ಬಾರ್, ಮಕ್ಕಳಲ್ಲಿ ಶಕ್ತಿ ಹಾಗೂ ಪೌಷ್ಟಿಕಾಂಶ ಹೆಚ್ಚಿಸುವ ಬರ್ಫಿ, ರಾಗಿ ಬಿಸ್ಕತ್ತು, ರಾಗಿ ಮಿಶ್ರಿತ ಪಾನೀಯ, ಕೋಕಮ್ ಫ್ರೂಟ್ ಬಾರ್, ಆಮ್ಲಾ ಕ್ಯಾಂಡಿ, ಹುಣಸೆ ಮಿಠಾಯಿ, ಪ್ರೋಟೀನ್ ರಸ್ಕ್‌ಗಳು, ಸಾಂಬಾರ್ ಮಿಕ್ಸ್, ಸಾಂಬಾರ್ ಹುಡಿ, 6ರಿಂದ 10 ತಿಂಗಳ ವಯಸ್ಸಿನ ಶಿಶುಗಳ ಆಹಾರವೂ ಇದೆ” ಎಂದು ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X