ಕಲಬುರಗಿ | ವ್ಯಕ್ತಿಯೋರ್ವ ಗುಂಡಿಯೊಳಗೆ ಕುಳಿತು ಉಪವಾಸ; ಸುತ್ತ ಮುತ್ತಲಿನ ಗ್ರಾಮಗಳ ಜನರು ಆಗಮನ

Date:

Advertisements

ವ್ಯಕ್ತಿಯೋರ್ವ ಗುಂಡಿಯೊಳಗೆ ಕುಳಿತು ಉಪವಾಸ ನಡೆಸುತ್ತಿದ್ದು, ಐದು ದಿನಕ್ಕೆ ಕಾಲಿಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬೂರ(ಕೆ) ಗ್ರಾಮದ ಬೆಳ್ಳಿಗುತ್ತಿ ದೇವಸ್ಥಾನದಲ್ಲಿ ಕಂಡುಬಂದಿದೆ.

ಬಸವರಾಜ ಹಣಮಂತ ಸಜ್ಜನ ಎಂಬುವವರು ಐದು ಅಡಿ ಉದ್ದ & ಐದು ಅಡಿ ಎತ್ತರ ತಗ್ಗು ಗುಂಡಿ ಅಗೆದು ಅಲ್ಲಿ ಧ್ಯಾನ ಮಾಡುತ್ತಿದ್ದಾರೆ. ಲೋಕದ ಒಳತಿಗಾಗಿ 21 ದಿನಗಳ ಕಾಲ ಕುಳಿತು ಊಟ, ನೀರು ಸೇವಿಸದೆ ತಾನು ಧ್ಯಾನ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Advertisements

“ಗಾಳಿ, ಬೆಳಕು ಪ್ರವೇಶಿಸದಂತೆ ಗುಂಡಿಯನ್ನು ಮುಚ್ಚಲಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಸುತ್ತ ಮುತ್ತಲಿನ ಗ್ರಾಮಗಳ ಜನರು ದೇವಸ್ಥಾನದತ್ತ ಧಾವಿಸುತ್ತಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಗುಂಡಿಯೊಳಗೆ ಗಾಳಿ, ಬೆಳಕು ಬೀಳುವಂತೆ ಮಾಡಿದ್ದು, ಗುಂಡಿ ಸುತ್ತ ಹಾಕಿದ್ದ ಬಂಡೆಗಳನ್ನು ತೆಗೆದುಹಾಕಿದ್ದಾರೆ. 21 ದಿನಗಳ ಉಪವಾಸ ಮುಂದುವರೆದಿದೆ” ಎಂದು ಸ್ಥಳೀಯರು ತಿಳಿಸಿದ್ದಾರೆ.

ವರದಿ – ಸಿಟಿಜ಼ನ್ ಜರ್ನಲಿಸ್ಟ್: ಮೈಲಾರಿ ದೊಡ್ಡಮನಿ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X