ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಶಿರೂರಿನ ಗಂಗಾವಳಿ ನದಿಯಲ್ಲಿ ಕಾಣೆಯಾದ ಕೇರಳದ ಲಾರಿ ಚಾಲಕ ಅರ್ಜುನ್ ಸೇರಿ ಮೂವರ ಶೋಧ ಕಾರ್ಯಕ್ಕೆ ಉಡುಪಿಯ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ ಮತ್ತೊಮ್ಮೆ ಮುಂದಾಗಿದೆ. ಈ ವೇಳೆ ಗ್ಯಾಸ್ ಟ್ಯಾಂಕರ್ನ ಚಿಕ್ಕ ಭಾಗ ಹಾಗೂ ಕೇರಳ ಮೂಲದ ಭಾರತ್ ಬೆಂಝ್ ಲಾರಿಯ ವೀಲ್ ಜಾಕ್ ಕಾರ್ಯದಲ್ಲಿ ಪತ್ತೆಯಾಗಿತ್ತು.

ಶಿರೂರು ದುರಂತ | ಮಹತ್ವದ ಸುಳಿವು ಪತ್ತೆ; ಸಿಗಬಹುದೇ ಲಾರಿ? Shiroor Landslide
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: