ಮಳವಳ್ಳಿ | ಉಚಿತ ಮಧುಮೇಹ, ರಕ್ತದೊತ್ತಡ ತಪಾಸಣಾ ಶಿಬಿರ

Date:

Advertisements

78ನೇ ಸ್ವಾಂತಂತ್ರ್ಯ ದಿನಾಚರಣೆ ಅಂಗವಾಗಿ ಹಲಗೂರು ಲಯನ್ಸ್‌ ಕ್ಲಬ್‌, ನ್ಯೂ ಡಯಾಕೇರ್‌ ಸೆಂಟರ್ ಹಾಗೂ ನವಯುಗ ಕೇರ್‌ ಸೆಂಟರ್‌ ಸಹಯೋಗದಲ್ಲಿ ಆ.15ರ ಗುರುವಾರ ಬೆಳಗ್ಗೆ 8 ರಿಂದ ಮಧ್ಯಾಹ್ನ 1 ಗಂಟೆವರೆಗೆ ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣಾ ಶಿಬಿರವನ್ನು ಮಳವಳ್ಳಿಯಲ್ಲಿ ಆಯೋಜಿಸಲಾಗಿದೆ.

ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಚನ್ನಪಟ್ಟಣ ರಸ್ತೆಯಲ್ಲಿರುವ ಲಯನ್ಸ್‌ ಭವನದಲ್ಲಿ ಶಿಬಿರವನ್ನು ಆಯೋಜಿಸಲಾಗಿದ್ದು, ಲಯನ್‌ ಸುಭ್ರಮಣ್ಯ ಎನ್‌ ಚಾಲನೆ ನೀಡಲಿದ್ದಾರೆ.

ಶಿಬಿರದಲ್ಲಿ ಮಧುಮೇಹ ತಜ್ಞರಾದ ಡಾ.ರೇಣುಕಾ ಪ್ರಸಾದ್‌ ಎ.ಆರ್‌ ಹಾಗೂ ಡಾ.ನವ್ಯಾ ಪ್ರಸಾದ್‌ ಭಾಗವಹಿಸಲಿದ್ದು, ಲಯನ್‌ ರಾಜಶೇಖರ್‌ ಕೆ.ಎಲ್ ಹಾಗೂ ಲಯನ್‌ ಡಾ.ಶಿವಕುಮಾರ್‌ ವೈ.ಎಂ‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮಂಡ್ಯ | ಸತ್ತ ಮೇಲೆ ದೇಹವನ್ನು ಮಣ್ಣು ಮಾಡುವ ಬದಲು ದಾನ ಮಾಡಿ: ಶ್ರೀಧರ್

ಶಿಬಿರಕ್ಕೆ ಬರುವವರು ಈ ಹಿಂದೆ ಚಿಕಿತ್ಸೆ ಪಡೆದಿರುವ ದಾಖಲಾತಿಗಳೊಂದಿಗೆ, ಖಾಲಿ ಹೊಟ್ಟೆಯಲ್ಲಿ ಶಿಬಿರಕ್ಕೆ ಹಾಜರಾಗಬೇಕು ಎಂದು ಲಯನ್‌ ಕ್ಲಬ್‌ ಅಧ್ಯಕ್ಷ ಕುಮಾರ್‌, ಕಾರ್ಯದರ್ಶಿ ಮಾರೇಗೌಡ ಹಾಗೂ ಖಜಾಂಚಿ ಶಿವರಾಜ್‌ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X