ಹುಬ್ಬಳ್ಳಿ | ಒಳಮೀಸಲಾತಿ ವರ್ಗೀಕರಣ ಜಾರಿಗೆ ಪರಿಶಿಷ್ಟ ಜಾತಿ ಸಾಮರಸ್ಯ ಐಕ್ಯತಾ ಒಕ್ಕೂಟ ಆಗ್ರಹ

Date:

Advertisements

ಪರಿಶಿಷ್ಟ ಜಾತಿಗಳ ಸಾಮರಸ್ಯ ಐಕ್ಯತಾ ಒಕ್ಕೂಟ ವತಿಯಿಂದ ಸುಪ್ರೀಂ ಕೋರ್ಟ್ ತೀರ್ಪಿನಂತೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗಿಕರಣ ಜಾರಿಗೆ ಆಗ್ರಹಿಸಿ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಿಂದ ತಹಶೀಲ್ದಾರ್ ಕಚೇರಿಯವರೆಗೆ ಬೃಹತ್ ಮೆರವಣಿಗೆ ನಡೆಸಲಾಯಿತು.

ಡಾ. ಬಾಬು ಜಗಜೀವನರಾಮ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ನಗರದ ವಿವಿಧ ಮಾರ್ಗಗಳಲ್ಲಿ ಸಂಚರಿಸಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಂತೆ ರಾಜ್ಯದಲ್ಲಿ ಒಳಮೀಸಲಾತಿ ವರ್ಗೀಕರಣ ಜಾರಿ ಮಾಡಬೇಕು ಮತ್ತು ಎಲ್ಲ ನೇಮಕಾತಿ ಮುಂಬಡ್ತಿಗಳನ್ನು ಒಳಮೀಸಲಾತಿ ಜಾರಿ ನಂತರ ಮುಂದುವರಿಸುವಂತೆ ಆಗ್ರಹಿಸಿದರು.

ಧಾರವಾಡ1 1

ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಒಳಮೀಸಲಾತಿ ಹೋರಾಟದಲ್ಲಿ ಹುತಾತ್ಮರಾದವರಿಗೆ 1 ನಿಮಿಷ ಮೌನಾಚರಣೆ ಮೂಲಕ ಪುಷ್ಪ ನಮನ ಸಲ್ಲಿಸಿ, ನಂತರ ತಹಸೀಲ್ದಾರ್ ಹುಬ್ಬಳ್ಳಿ ಅವರ ಮೂಲಕ ರಾಜ್ಯಪಾಲರು ಹಾಗೂಸಿಎಂ ಸಿದ್ಧರಾಮಯ್ಯನವರಿಗೆ ಹಕ್ಕೊತ್ತಾಯಗಳನ್ನು ಮಂಡಿಸಿದರು.

Advertisements

ಒಕ್ಕೂಟದ ಸಂಚಾಲಕ ಡಾ. ವಿಜಯ ಗುಂಟ್ರಾಳ, ಬಸಪ್ಪ ಮಾದರ, ವೀರಭದ್ರಪ್ಪ ಹಾಲಹರವಿ, ಸುರೇಶ ಕಣಮಕ್ಕಲ, ರವಿ ಕಲ್ಯಾಣಿ, ಸಹದೇವ ಮಾಳಗಿ, ಮಂಜುನಾಥ ಸಣ್ಣಕಿ, ಭೀಮು ಹಲಗಿ, ಶಂಕರ ಅಜಮನಿ, ಮೇಘರಾಜ್ ಹಿರೇಮನಿ, ಬಸವರಾಜ ನಾರಾಯಣಕಾರ, ಸಂತೋಷ ಚಲವಾದಿ, ರವೀಂದ್ರ ಇಟ್ಟಿಗಾರ, ಗೋವಿಂದ ಬೆಳದೋನಿ, ರಂಗನಾಯಕ ತಪೇಲಾ, ಗಂಗಾಧರ್ ಪೆರೂರ್, ಹನುಮಂತ ಚಲವಾದಿ, ಚಂದ್ರಕಾಂತ್ ಯಾದವ, ಇಂದೂಮತಿ ಶಿರಗಾವಿ ಮುಂತಾದವರು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X