ಮಂಡ್ಯದಲ್ಲಿ ನಿಲ್ಲದ ಕ್ರೂರ ದಂಧೆ !

Date:

Advertisements

“ಹೆಣ್ಣು ಭ್ರೂಣಹತ್ಯೆಯಲ್ಲಿ ತೊಡಗಿರುವ ವೈದ್ಯರು ಮತ್ತು ವಂಚಕರಿಗೆ ಸುಲಭವಾಗಿ ಜಾಮೀನು ಸಿಗದಂತೆ ರಾಜ್ಯ ಸರ್ಕಾರ ಕಾನೂನನ್ನು ಬಲಪಡಿಸಲಿದೆ” ಎಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು. ಅಲ್ಲಿಗೆ ಆ ವಿಚಾರ ಸಂಬಂಧಿತ ಚರ್ಚೆ ತಣ್ಣಗಾಗಿತ್ತು. ಈಗ ಮತ್ತೆ ಮಂಡ್ಯದಲ್ಲೇ ಹೆಣ್ಣು ಭ್ರೂಣ ಪತ್ತೆ ಪ್ರಕರಣ ಬೆಳಕಿಗೆ ಬಂದಿರುವುದು ಆರೋಗ್ಯ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಈ ವಿಡಿಯೋ ನೋಡಿ.

c6d189e709d010a95cabcbe8c5246c21
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿ – ರಿಪೋರ್ಟ್‌ ಸಲ್ಲಿಕೆ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿ - ರಿಪೋರ್ಟ್‌...

ಅನ್ನಭಾಗ್ಯ ಯೋಜನೆಯಡಿ ಇನ್ಮುಂದೆ ಇಂದಿರಾ ಆಹಾರ ಕಿಟ್‌!

ಅನ್ನಭಾಗ್ಯ ಯೋಜನೆಯಡಿ ಇನ್ಮುಂದೆ ಇಂದಿರಾ ಆಹಾರ ಕಿಟ್‌! | Indira Food...

ಇಸ್ರೇಲ್‌ನ ಈ ಕೆಟ್ಟ ಚಾಳಿ ಶಾಂತಿವಾದಿ ಟ್ರಂಪ್‌ಗೆ ಗೊತ್ತಿಲ್ವಾ!?

ಇಸ್ರೇಲ್‌ನ ಈ ಕೆಟ್ಟ ಚಾಳಿ ಶಾಂತಿವಾದಿ ಟ್ರಂಪ್‌ಗೆ ಗೊತ್ತಿಲ್ವಾ!? ಕಂಡಕಂಡ ದೇಶಗಳ ಮೇಲೆರಗಿ...

ಬಾಹ್ಯಾಕಾಶಯಾನದ ಖರ್ಚನ್ನು ಬಡವರಿಗೆ ಕೊಡಬಹುದಲ್ವಾ?

ಬಾಹ್ಯಾಕಾಶಯಾನದ ಖರ್ಚನ್ನು ಬಡವರಿಗೆ ಕೊಡಬಹುದಲ್ವಾ? ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಭಾರತೀಯ ವಾಯುಸೇನೆಯ...

Download Eedina App Android / iOS

X