ಚಿಕ್ಕಬಳ್ಳಾಪುರ | ನಾಡು ನುಡಿ ಸಾಹಿತ್ಯ ಬೆಳೆಸುವುದು ಅನಿವಾರ್ಯವಾಗಿದೆ: ಕಸಾಪ ಜಿಲ್ಲಾಧ್ಯಕ್ಷ ಕೋಡಿರಂಗಪ್ಪ

Date:

Advertisements

ಗಡಿನಾಡು ಭಾಗದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ನಾಡು ನುಡಿ ಸಾಹಿತ್ಯ ಬೆಳೆಸುವುದು ಅನಿವಾರ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಕೋಡಿರಂಗಪ್ಪ ಅಭಿಪ್ರಾಯಪಟ್ಟರು.

ಗುಡಿಬಂಡೆ ತಾಲೂಕಿನ ಗಾಯಿತ್ರಿ ಪ್ರಸಾದ ಭವನದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುಬ್ಬರಾಯಪ್ಪನವರಿಂದ ಪದಾಧಿಕಾರಿ ಬಿ ಮಂಜುನಾಥ್‌ ಅವರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಮಾತನಾಡಿ, “ಕನ್ನಡ ಭಾಷೆಯು ಅತೀ ಪುರಾತನವಾದದ್ದು. ಅತಿಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಕೀರ್ತಿ ಕನ್ನಡಕ್ಕಿದೆ. ಖಾಸಗೀಕರಣದ ಪೈಪೋಟಿಯಲ್ಲಿ ಕನ್ನಡ ಶಾಲೆಗಳಲ್ಲಿನ ಮಕ್ಕಳ ಸಂಖ್ಯೆ ಕ್ಷೀಣಿಸುತ್ತದೆ. ಸಾರ್ವಜನಿಕರು ಜಾಗೃತರಾಗಬೇಕಾದ ಅತ್ಯವಶ್ಯಕತೆ ಇದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಕರ್ತವ್ಯ ಲೋಪ, ಸರ್ಕಾರದ ಹಣ ದುರುಪಯೋಗ : ವೈದ್ಯಾಧಿಕಾರಿ ಅಮಾನತು

ಈ ಸಂಧರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಅನುರಾಧಾ ಆನಂದ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಾಜಿ, ರಿಯಾಜ್ ಪಾಷಾ, ಶ್ರೀನಿವಾಸ ಗಾಂಧಿ, ಗುಂಪುಮರದ ಆನಂದ್, ಕರುನಾಡು ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಫಯಾಜ್ ಅಹಮದ್, ಸ ನ ನಾಗೇಂದ್ರ, ಇಸ್ಮಾಯಿಲ್ ಆಜಾದ್(ಬಾಬು) ಬಾಗೇಪಲ್ಲಿ ತಾಲೂಕು ಕಸಾಪ ಅಧ್ಯಕ್ಷ ಕೃಷ್ಣಾರೆಡ್ಡಿ, ದಲಿತ ಮುಖಂಡ ಗುಡಿಬಂಡೆ ಗಂಗಪ್ಪ, ಡಾ. ಜಿವಿಕ ನಾರಾಯಣಸ್ವಾಮಿ ಸೇರಿದಂತೆ ಕಸಾಪ ಕಾರ್ಯಕಾರಿ ಮಂಡಳಿ ಸದಸ್ಯರುಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X