ಬೀದರ್‌ | ಜಿಲ್ಲೆಯಾದ್ಯಂತ 30 ಹೆಸರು ಕಾಳು ಖರೀದಿ ಕೇಂದ್ರ ಪ್ರಾರಂಭ

Date:

Advertisements

ಜಿಲ್ಲೆಯಲ್ಲಿ ರೈತರಿಂದ ಹೆಸರು ಕಾಳು ಖರೀದಿಸಲು ಒಟ್ಟು 30 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ₹8,682 ಕ್ವಿಂಟಾಲ್ ಇದ್ದು, ಹೆಸರು ಕಾಳು ಖರೀದಿಸಿದ ರೈತರಿಗೆ ಹಣವನ್ನು ಅವರ ಖಾತೆಗೆ ಡಿಬಿಟಿ ಮೂಲಕ ಜಮಾ ಮಾಡಲಾಗುತ್ತದೆ. ರೈತರು ಸದರಿ ಯೋಜನೆಯ ಲಾಭ ಪಡೆಯಬೇಕೆಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿಯ ಶಾಖಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲೂಕುವಾರು ಹೆಸರು ಕಾಳು ಖರೀದಿ ಕೇಂದ್ರಗಳ ಸಂಪರ್ಕ ಸಂಖ್ಯೆ ಇಲ್ಲಿದೆ :

Advertisements

ಬೀದರ ತಾಲ್ಲೂಕು: ಬಗದಲ್ (9741904711), ಕಮಠಾಣ (9110436453), ಜನವಾಡ (9741288926), ಆಣದೂರ (8147929208), ಮಾಳೆಗಾಂವ್ (9243859466), ಮನ್ನಳ್ಳಿ (7026275881).

ಭಾಲ್ಕಿ ತಾಲ್ಲೂಕು: ಲಖನ್‌ಗಾಂವ್ (9538825223), ಎಫ್.ಪಿ.ಒ. ಹಲಬರ್ಗಾ (9611791721), ಖಟಕ್ ಚಿಂಚೋಳಿ (9901592886), ಕುರುಬ್‌ ಖೇಳಗಿ (7760716236), ಸಾಯಿಗಾಂವ್ (9964547143), ಭಾತಂಬ್ರಾ (8150001664).

ಹುಮನಾಬಾದ ತಾಲ್ಲೂಕು: ನಿರ್ಣಾ (8970843880), ದುಬಲಗುಂಡಿ (9986527051), ಚಿಟಗುಪ್ಪ (9972679641), ಘಾಟಬೋರಾಳ (9740367206), ಬೇಮಳಖೇಡಾ (7795767666), ಹಳ್ಳಿಖೇಡ(ಬಿ) (9449514680).

ಬಸವಕಲ್ಯಾಣ ತಾಲ್ಲೂಕು: ಮುಡಬಿ (9632898982), ಕೋಹಿನೂರ್ (9482005504), ಮಂಠಾಳ (8197349443), ರಾಜೇಶ್ವರಾ (9886864296), ಹುಲಸೂರ (8217454272), ಮುಚಳಂಬ (9902403900).

ಔರಾದ (ಬಿ) ತಾಲ್ಲೂಕು: ಔರಾದ(ಬಿ) (7899942132), ಚಿಂತಾಕಿ (9632794537), ಸಂತಪೂರ (9241648350), ಠಾಣಾಕುಶನೂರ (9972997471), ಮುಧೋಳ(ಬಿ) (9972002206), ಟಿ.ಎ.ಪಿ.ಸಿ.ಎಂ.ಎಸ್ ಕಮಲನಗರ (9740724224)

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X