ಧಾರವಾಡ | ಈ ಚುನಾವಣೆ ಬಿಜೆಪಿ ವಿರುದ್ಧದ ಲಿಂಗಾಯತ ಹೋರಾಟ: ಗಂಗಾಧರ ದೊಡವಾಡ

Date:

Advertisements
  • ಹುಬ್ಬಳ್ಳಿ ಸೆಂಟ್ರಲ್ ಲಿಂಗಾಯತ ಪ್ರಮುಖರ ಸಭೆ
  • ಜಗದೀಶ ಶೆಟ್ಟರ್ ಗೆಲುವು ಈಗಾಗಲೇ ನಿರ್ಧಾರವಾಗಿದೆ

ಲಿಂಗಾಯತ ಮುಖಂಡರನ್ನು ಮೂಲೆಗುಂಪು ಮಾಡುವ ಬಿಜೆಪಿಯ ತಂತ್ರವನ್ನು ನಾವು ಎದುರಿಸಿ ನಿಲ್ಲುತ್ತೇವೆ. ಈ ಬಾರಿಯ ಚುನಾವಣೆಯನ್ನು ನಾವು ಸವಾಲಾಗಿ ಸ್ವೀಕರಿಸಿದ್ದೇವೆ ಎಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡ್ಡವಾಡ ಹೇಳಿದರು.

ರಾಷ್ಟ್ರೀಯ ವೀರಶೈವ ಲಿಂಗಾಯತ ಒಳಪಂಗಡಗಳ ಒಕ್ಕೂಟದ ಅಧ್ಯಕ್ಷ ಶರಣಪ್ಪ ಕೊಟಗಿ ನೇತೃತ್ವದಲ್ಲಿ ನಡೆದ ಹುಬ್ಬಳ್ಳಿ ಸೆಂಟ್ರಲ್ ಲಿಂಗಾಯತ ಪ್ರಮುಖರ ಸಭೆಯಲ್ಲಿ ಕೆಪಿಸಿಸಿ ವಕ್ತಾರ ಗಂಗಾಧರ ದೊಡ್ಡವಾಡ ಪ್ರತಿಜ್ಞೆ ಮಾಡಿದರು.

ಈ ಬಾರಿಯ ಚುನಾವಣೆಯು ಬಿಜೆಪಿ ವಿರುದ್ಧ ಲಿಂಗಾಯತ ಹೋರಾಟವಾಗಿದೆ. ಜಗದೀಶ ಶೆಟ್ಟರ್ ಗೆಲುವು ಈಗಾಗಲೇ ನಿರ್ಧಾರವಾಗಿದೆ. ಶೆಟ್ಟರ ಅವರನ್ನು ಸೋಲಿಸಲು ಆರ್‌ಎಸ್‌ಎಸ್‌, ಬಿಜೆಪಿ ಎಲ್ಲ ಹಿಂದೂ ಸಂಘಟನೆಗಳು ಒಟ್ಟಾಗಿ ಬಂದರೂ ಲಿಂಗಾಯತ ಶಕ್ತಿಯ ಜೊತೆಗೆ ಸಾಮಾಜಿಕ ನ್ಯಾಯ, ಸಮುದಾಯ ಶಕ್ತಿಯ ಮುಂದೆ ಯಾವ ಆಟವೂ ನಡೆಯಲಾರದು ಎಂದು ಗುಡುಗಿದರು.

Advertisements

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಮತದಾನದಿಂದ ವಂಚಿತರಾಗದಂತೆ ಕೂಲಿ ಕಾರ್ಮಿಕರಿಗೂ ವ್ಯವಸ್ಥೆ ಮಾಡಿ

ಸಭೆಯಲ್ಲಿ ಪ್ರೊ. ಎಸ್ ಕೆ ಆದಪ್ಪನವರ, ಪಾರಸಮಲ್ ಜೈನ, ವಿ ಜಿ ಪಾಟೀಲ, ಬಂಗಾರೇಶ ಹಿರೇಮಠ, ರಜತ್ ಉಳ್ಳಾಗಡ್ಡಿಮಠ, ಶಕ್ತಿ ದಾಂಡೇಲಿ, ಮೋಹನ ಹೊಸಮನಿ, ಈಶ್ವರ ಶಿರಸಂಗಿ ಅಭಿಮನ್ಯುರಡ್ಡಿ, ಲಿಂಗರಾಜ ಅಂಗಡಿ, ಎಂ ಎಚ್ ಚಳ್ಳಮರದ, ಮಲ್ಲಿಕಾರ್ಜುನ ಚನ್ನಶೆಟ್ಟಿ, ಪ್ರೊ ಕೆ ಎಸ್ ಕೌಜಲಗಿ, ಮೃತ್ಯುಂಜಯ ಕೊಟಗಿ, ಮಹೇಶ ದ್ಯಾವಪ್ಪನವರ, ಜಿ ವಿ ವಳಸಂಗ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X