ಕೊಪ್ಪಳ | ಅಲ್ಪಸಂಖ್ಯಾತರ ಆಯೋಗದ ಜಿಲ್ಲಾಮಟ್ಟದ ಸದಸ್ಯರಾಗಿ ನಜೀರ್ ಸಾಬ್‌, ಸಿರಾಜ್ ಸಿದ್ದಾಪುರ

Date:

Advertisements

ಕರ್ನಾಟಕ ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಆಯೋಗದ ಕೊಪ್ಪಳ ಜಿಲ್ಲಾಮಟ್ಟದ ಸದಸ್ಯರನ್ನಾಗಿ ರೈತ ಹೋರಾಟಗಾರ ನಜೀರ್ ಸಾಬ್ ಮೂಲಿಮನಿ, ಸಿರಾಜ್ ಸಿದ್ದಾಪುರ ಅವರು ನಾಮನಿರ್ದೇಶನಗೊಂಡಿದ್ದಾರೆ.

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿಗೆ ಕೊಪ್ಪಳ ಜಿಲ್ಲೆಗೆ ನಾಮನಿರ್ದೇಶನಗೊಳಿಸಿ, ಅಲ್ಪಸಂಖ್ಯಾತರ ಆಯೋಗದ ಆದೇಶ ಹೊರಡಿಸಿಗಿದೆ.

ಜಿಲ್ಲೆಯ ಅಭಿವೃದ್ಧಿ, ವಿವಿಧ ಕಾರ್ಯಕ್ರಮಗಳ ಆಯೋಜಿಸುವುದಕ್ಕೆ 6 ಜನರನ್ನು ಅಲ್ಪಸಂಖ್ಯಾತರ ಆಯೋಗಕ್ಕೆ ಸದಸ್ಯರನ್ನಾಗಿ ಸರಕಾರ ನೇಮಕ ಮಾಡಿದೆ.

Advertisements

ಇದನ್ನು ಓದಿದ್ದೀರಾ? ಬೆಂಗಳೂರು | ದುಬಾರಿ ಬೆಲೆಯ ಸೀರೆ ಕಳ್ಳತನ: ನಾಲ್ವರು ಮಹಿಳೆಯರ ಬಂಧನ; ₹17.5 ಲಕ್ಷ ಮೌಲ್ಯದ ರೇಷ್ಮೆ ಸೀರೆ ವಶ

ಕೊಪ್ಪಳ ಜಿಲ್ಲೆಯ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿಗೆ ಸದಸ್ಯರಾಗಿ ಎಂ ಡಿ ಸಿರಾಜ್ ಸಿದ್ದಾಪುರ, ಸಮೀನಾ ಬೇಗಂ, ಪ್ರಶಾಂತ ಮಾದಿನೂರು, ಮೊಹ್ಮದ್ ನಜೀರುದ್ದೀನ್‌ ಮೂಲಿಮನಿ, ಮೆಹಬೂಬ್ ಪಾಷಾ, ಎಂ ಮದರ್ ವಲಿ ಅವರು ನೇಮಕಗೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X