ತುಮಕೂರು ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಕಂಬಳಿ ನೇಕಾರಿಕೆ ನಂಬಿ ಬದುಕು ಸಾಗಿಸುತ್ತಿದ್ದಾರೆ. ಸಾಂಪ್ರದಾಯಿಕ ಕುಲ ಕಸುಬಾಗಿದ್ದ ಕಂಬಳಿ ಉದ್ಯಮ, ಇಂದು ಅತಂತ್ರ ಸ್ಥಿತಿಗೆ ತಳ್ಳಿದೆ. ಸರ್ಕಾರ ನಮ್ಮ ಕೈ ಹಿಡಿಯಬೇಕಿದೆ ಎನ್ನುತ್ತಾರೆ ನೇಕಾರರು.

ತುಮಕೂರು | ಕಂಬಳಿ ನೇಕಾರಿಕೆ: ಸಂಕಷ್ಟಕ್ಕೆ ಸಿಲುಕಿದ ಕುಲಕಸುಬು ಬಿಡದವರ ಬದುಕು | Kuruba Community | Tumkur
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: