ಹುಬ್ಬಳ್ಳಿ | ಜಾತಿ ವ್ಯವಸ್ಥೆ ಇರುವವರೆಗೂ ಮೀಸಲಾತಿ ಇರುತ್ತದೆ: ಸಚಿವ ಸತೀಶ್ ಜಾರಕಿಹೊಳಿ

Date:

Advertisements

ಜಾತಿ ವ್ಯವಸ್ಥೆ ಎಲ್ಲಿಯವರೆಗೂ ಇರುತ್ತದೆಯೋ ಅಲ್ಲಿಯವರೆಗೂ ಮೀಸಲಾತಿ ಇರುತ್ತದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಸರ್ವ ಸಮಾನತೆ ಬರುವವರೆಗೆ ಮೀಸಲಾತಿ ಇರುತ್ತದೆ. ತದನಂತರ ಅದನ್ನು ತೆಗೆಯವುದಾಗಿ ರಾಹುಲ್ ಗಾಂಧಿ ಹೇಳಿರಬಹುದು ಎಂದರು.

ಅಮೇರಿಕಾದಲ್ಲಿ ನಡೆದ ಸಂವಾದವೊಂದರಲ್ಲಿ ರಾಹುಲ್ ಗಾಂಧಿ ಅವರು ಮೀಸಲಾತಿ ಹಿಂಪಡಿಯುವ ಕುರಿತು ಮಾತನಾಡಿರಬಹುದು. ಆದರೆ ಜಾತಿ ವ್ಯವಸ್ಥೆ ಎಲ್ಲಿಯವರೆಗೂ ಚಾಲ್ತಿಯಲ್ಲಿ ಇರುತ್ತದೆಯೋ ಅಲ್ಲಿಯವರೆಗೂ ಮೀಸಲಾತಿ ಇರುತ್ತದೆ ಎಂದು ಹೇಳಿದರು.

Advertisements

ಇದನ್ನು ಓದಿದ್ದೀರಾ? ಧಾರವಾಡ | ಕುಸುಗಲ್ ಸರ್ಕಾರಿ ಶಾಲೆಯೆಂದರೆ ಅಧಿಕಾರಿಗಳಿಗೆ ತಾತ್ಸಾರ: ಗ್ರಾಮಸ್ಥರ ಆಕ್ರೋಶ

ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿದ ಅವರು, ಭ್ರಷ್ಟಾಚಾರದ ವಿಷಯದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿಲ್ಲ. ಬಿಜೆಪಿ ಅವಧಿಯಲ್ಲಿ ಕೆಲವು ಭ್ರಷ್ಟಾಚಾರ ನಡೆದಿರುವ ಬಗ್ಗೆ ಆರೋಪ ಕೇಳಿ ಬರುತ್ತಿದ್ದು ತನಿಖೆಗೆ ಸಚಿವರ ಸಮೀತಿ ರಚಿಸಲಾಗಿದೆ ಮತ್ತು ತನಿಖೆ ನಡೆಯುವುದರಲ್ಲಿ ತಪ್ಪಿಲ್ಲ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X