ಕಲಬುರಗಿ | ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಕ್ಕೆ ಪ್ರಲ್ಹಾದ್ ವಿಶ್ವಕರ್ಮ ಒತ್ತಾಯ

Date:

Advertisements

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣ ಮಾಡಬೇಕೆಂದು ವಿಶ್ವಕರ್ಮ ಸಮಾಜದ ತಾಲೂಕು ಅಧ್ಯಕ್ಷ ಪ್ರಲ್ಹಾದ್ ವಿಶ್ವಕರ್ಮ ಒತ್ತಾಯಿಸಿದರು.

ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ವಿಶ್ವಕರ್ಮ ಜಯಂತಿ ಕುರಿತು ಮಾತನಾಡಿ, “ಪಟ್ಟಣದಲ್ಲಿ ವಿಶ್ವಕರ್ಮ ಜನರಿಗಾಗಿ ಸಮುದಾಯ ಭವನ ನಿರ್ಮಾಣ ಮಾಡಬೇಕೆಂದು ಕಳೆದ ಎಂಟಿ ವರ್ಷಗಳಿಂದ ಶಾಸಕರು, ಅಧಿಕಾರಿಗಳಿಗೆ ಹೇಳಿದರೂ ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಕೇವಲ ಭರವಸೆ ನೀಡುತ್ತಾರೆಯೇ ಹೊರತು ಸಮುದಾಯ ಭವನ ನಿರ್ಮಾಣಕ್ಕೆ ಮುಂದಾಗುತ್ತಿಲ್ಲ” ಎಂದು ” ಎಂದು ಆರೋಪಿಸಿದರು.

“ದೇಶಕ್ಕೆ ರೈತ ಬೆನ್ನೆಲುಬು ಆಗಿದ್ದರೆ, ರೈತರಿಗೆ ವಿಶ್ವಕರ್ಮ ಸಮಾಜವೇ ಬೆನ್ನೆಲುಬು. ಶಿಲ್ಪಕಲೆ ಹೆಸರು ವಿಶ್ವಕರ್ಮ ನಿರ್ಮಿಸುವ ಶಿಲ್ಪಿಗಳು” ಎಂದು ಹೇಳಿದರು.

Advertisements

ದಿಗ್ಗಾಂವ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ವಿಶ್ವರಾಜ ಇನಾಮದಾರ ಮಾತನಾಡಿ, “ಇಡೀ ಜಗತ್ತಿನ ಸೃಷ್ಟಿಕೃತ ವಿಶ್ವಕರ್ಮ” ಎಂದು ಬಣ್ಣಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಶಿವಾನಂದ ಮಠದಲ್ಲಿ ದಲಿತ ಮಕ್ಕಳಿಗೆ ಪ್ರವೇಶ ನಿರಾಕರಣೆ: ಕ್ಷಮೆ ಕೇಳದಿದ್ದರೆ ಡಿಎಸ್‌ಎಸ್ ಹೋರಾಟದ ಎಚ್ಚರಿಕೆ

ತಹಶೀಲ್ದಾರ್ ನಾಗಯ್ಯ ಹೀರೆಮಠ, ಸಮಾಜದ ಗೌರವಾಧ್ಯಕ್ಷ ಕಾಶಿಪತಿ ಬಡಿಗೇರ, ಪ್ರಮುಖರಾದ ವೀರಣ್ಣ ಶಿಲ್ಪಿ, ಮೋನಯ್ಯ ಪಂಚಾಳ, ರವೀಂದ್ರ ವಿಶ್ವಕರ್ಮ, ಕಲ್ಯಾಣರಾವ ಭಕ್ತಿ, ಪ್ರಕಾಶ ವಿಶ್ವಕರ್ಮ, ಬಸವರಾಜ ವಿಶ್ವಕರ್ಮ, ಪ್ರಕಾಶ ಸುನಾರ, ಶಂಭುಲಿಂಗ ಕರದಳ್ಳಿ, ರಾಕೇಶ ವಿಶ್ವಕರ್ಮ, ರಾಮಚಂದ್ರ ಅಲ್ಲೂರ್, ಸಂಗಣ್ಣ ವಿಶ್ವಕರ್ಮ, ದೇವಾನಂದ ಪಂಚಾಳ ಸೇರಿದಂತೆ
ಇತರರು ಇದ್ದರು.

ವರದಿ : ಸಂತೋಷಕುಮಾರ ಕಟ್ಟಿಮನಿ

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X