ಮನಸ್ಸಿನ ಕತೆಗಳು | ಸಿಟ್ಟಿನ ಈ ಪುಟ್ಟನ ಕತೆ ನಿಮ್ಮ ಮಗುವಿನದ್ದೂ ಆಗಿರಬಹುದು

Date:

Advertisements
ಅಮ್ಮ-ಅಪ್ಪನ ಜೊತೆ ಮನೋವೈದ್ಯರಲ್ಲಿಗೆ ಬಂದಿದ್ದ ಪುಟ್ಟ, ಒಂದಷ್ಟು ಕಾಲದಿಂದೀಚೆಗೆ ಸಿಕ್ಕಾಪಟ್ಟೆ ಸಿಟ್ಟಿನವನಾಗಿ ಬದಲಾಗಿಬಿಟ್ಟಿದ್ದ. ಅದಕ್ಕೆ ನಿಜವಾದ ಕಾರಣ ಏನಾಗಿತ್ತು? ಆ ಕಾರಣವನ್ನು ಮನೋವೈದ್ಯರು ಪತ್ತೆಹಚ್ಚಿದ್ದು ಹೇಗೆ? ಅದಕ್ಕೆ ಪರಿಹಾರವೇನು? ಕೇಳಿ... ಸಿಟ್ಟಿನ ಪುಟ್ಟನ ಕತೆ

ಈ ಆಡಿಯೊ ಕೇಳಿದ್ದೀರಾ?: ಮೈಕ್ರೋಸ್ಕೋಪು | ಗಿಡಮರಗಳೂ ಮಾತನಾಡುತ್ತವೆ; ನೀವು ಯಾವತ್ತಾದರೂ ಕೇಳಿಸಿಕೊಂಡಿದ್ದೀರಾ?

ಕಲಾಕೃತಿ ಕೃಪೆ: Unsplash ಜಾಲತಾಣ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಡಾಕ್ಟರ್ ಕೆ ಎಸ್ ಶುಭ್ರತಾ
ಡಾಕ್ಟರ್ ಕೆ ಎಸ್ ಶುಭ್ರತಾ
ಜನಸಾಮಾನ್ಯರ ಒಡನಾಟದಿಂದ ಸದಾ ಹೊಸತನ್ನು ಕಲಿಯುವ ಹಂಬಲವಿರುವ ಮತ್ತು ಅದೇ ಜನರ ಮಾನಸಿಕ ಸಮಸ್ಯೆಗಳ ಬಗೆಗೆ ಸದಾ ಆಲೋಚಿಸುವ ಮನೋವೈದ್ಯೆ. ಕಲಿತದ್ದು ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ. ಸದ್ಯ ಶಿವಮೊಗ್ಗ ನಿವಾಸಿ. ಮಕ್ಕಳ ಮಾನಸಿಕ ಆರೋಗ್ಯದ ಕುರಿತು ವಿಶೇಷ ಪರಿಣತಿ. ಬರವಣಿಗೆ ಬಗೆಗೆ ಸಿಕ್ಕಾಪಟ್ಟೆ ಪ್ರೀತಿ.

8 COMMENTS

    • ಧನ್ಯವಾದ ಮೇಡಂ. ಈದಿನ.ಕಾಮ್‌ಗೆ ಭೇಟಿ ಕೊಟ್ಟಿದ್ದಕ್ಕಾಗಿ ನನ್ನಿ. ನಿಮ್ಮ ಇನ್ನಷ್ಟು ಪ್ರತಿಕ್ರಿಯೆಗಳಿಗಾಗಿ ಕಾಯ್ತಿರ್ತೇವೆ.

    • ಥ್ಯಾಂಕ್ಯೂ ಸರ್. ಈದಿನ.ಕಾಮ್‌ಗೆ ಭೇಟಿ ಕೊಟ್ಟಿದ್ದಕ್ಕಾಗಿ ನನ್ನಿ. ನಿಮ್ಮ ಇನ್ನಷ್ಟು ಪ್ರತಿಕ್ರಿಯೆಗಳಿಗಾಗಿ ಕಾಯ್ತಿರ್ತೇವೆ.

  1. ಕೋವಿಡ ಪರಿಣಾಮದ ಎಳೆಯ ಮನಸ್ಸಿನ ಮಾನಸಿಕ ತುಮಲುಗಳ ಕುರಿತ ಕಥೆಯ ಪ್ರಸ್ತುತಿ ಚನ್ನಾಗಿದೆ ಮೇಡಂ.

    • ಧನ್ಯವಾದ ಮೇಡಂ. ನಿಮ್ಮ ಪ್ರತಿಕ್ರಿಯೆಯನ್ನು ಲೇಖಕರಿಗೆ ತಲುಪಿಸಲಾಗಿದೆ. ಈದಿನ.ಕಾಮ್‌ಗೆ ಭೇಟಿ ಕೊಟ್ಟಿದ್ದಕ್ಕಾಗಿ ನನ್ನಿ. ನಿಮ್ಮ ಇನ್ನಷ್ಟು ಪ್ರತಿಕ್ರಿಯೆಗಳಿಗಾಗಿ ಕಾಯ್ತಿರ್ತೇವೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೋಳಿಗೆ | ʻಆಂದೋಲನʼದಲ್ಲಿ ನನ್ನ ತರಬೇತಿ- ಭಾಗ 1

ಪತ್ರಿಕೆಯ ಪೇಜ್ ಮೇಕಪ್ ಮಾಡುವುದರಲ್ಲಿ ರಾಜಶೇಖರ ಕೋಟಿಯವರದು ಬಹಳ ಅಂದಚಂದ, ಅಚ್ಚುಕಟ್ಟು....

ದಾವಣಗೆರೆ | ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಸ್ವಾರ್ಥ, ಉಳ್ಳವರ ಪರ ನೀತಿ; ಆಶಾ ಹೋರಾಟದಲ್ಲಿ ಎಸ್ ಯುಸಿಐ ನ ಡಾ. ಸುನಿಲ್ ಕುಮಾರ್

"ಆಶಾ ಕಾರ್ಯಕರ್ತೆಯರು ಎತ್ತಿರುವ ಬೇಡಿಕೆಗಳು ನ್ಯಾಯಸಮ್ಮತವಾಗಿದೆ, ಸರ್ಕಾರ ಕೂಡಲೇ ಈ ಬೇಡಿಕೆಗಳನ್ನು...

ವಚನಯಾನ | ಸನಾತನ ಧರ್ಮವು ಶರಣ ಧರ್ಮಕ್ಕೆ ಶರಣಾಗತವಾಗಿದೆ

ಶರಣರು ಸನಾತನ ಬ್ರಾಹ್ಮಣ ಧರ್ಮದ ಷಡ್ದರ್ಶನ ಪರಿಕಲ್ಪನೆಯನ್ನು ಹಾಗೂ ಸಮಯಾದಿ ಶೈವಗಳೆಲ್ಲವನ್ನು...

ಭೂಮ್ತಾಯಿ | ವಿಮಾ ರಕ್ಷಣೆಗೆ ಸವಾಲೆಸೆದ ಹವಾಮಾನ ವೈಪರೀತ್ಯ

ಹವಾಮಾನ ಬದಲಾವಣೆಯ ವೈಪರೀತ್ಯಗಳು ಇಂದು ಕೇವಲ ಭೂಮಿ, ಸಮುದ್ರ, ವಾಯುಮಂಡಲಕ್ಕೆ ಮಾತ್ರ...

Download Eedina App Android / iOS

X