ಕಡಲೆ ಖರೀದಿ ಮಾಡಿ ಹಲವು ತಿಂಗಳುಗಳೇ ಕಳೆದಿದ್ದರೂ ಹಣ ನೀಡಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಗದಗ ಜಿಲ್ಲಾಧಿಕಾರಿ ಕಚೇರಿ ಸಾವಿರಾರು ರೈತರು ಬೃಹತ್ ಪ್ರತಿಭಟನೆ ನಡೆಸಿದರು. ಈ ಕುರಿತ ವಿಡಿಯೊ ವರದಿ ಇಲ್ಲಿದೆ.

ಗದಗ | ಸಾವಿರಾರು ರೈತರು ಬೀದಿಗಿಳಿದಿದ್ದು ಯಾಕೆ ಗೊತ್ತಾ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: