ವೀಲ್ ಚೇರ್ ಬ್ಯಾಸ್ಕೆಟ್ ಬಾಲ್ ರಾಜ್ಯ ತಂಡಕ್ಕೆ ಗುಬ್ಬಿ ಗಂಗರಾಜು ಆಯ್ಕೆ

Date:

Advertisements

ಮಧ್ಯ ಪ್ರದೇಶ ರಾಜ್ಯದ ಗ್ವಾಲಿಯರ್ ನಲ್ಲಿ ನಡೆಯುವ ರಾಷ್ಟ್ರೀಯ ವೀಲ್ ಚೇರ್ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ ಕ್ರೀಡಾಕೂಟಕ್ಕೆ ತೆರಳುವ ಕರ್ನಾಟಕ ರಾಜ್ಯ ತಂಡಕ್ಕೆ ಗುಬ್ಬಿಯ ವಿಕಲ ಚೇತನ ಗಂಗರಾಜು ಆಯ್ಕೆಯಾಗಿದ್ದಾರೆ.

ಕಳೆದ ಕೆಲ ವರ್ಷಗಳ ಹಿಂದೆ ರೈಲು ಪ್ರಯಾಣ ಮಾಡುವ ವೇಳೆ ಬಿದ್ದು ಬೆನ್ನು ಮೂಳೆ ಕಳೆದುಕೊಂಡು ಕುಳಿತಲ್ಲೇ ಕುಳಿತುಕೊಳ್ಳುವ ಸನ್ನಿವೇಶ ಎದುರಾಯಿತು. ಈ ಸಮಯ ಕೆಲ ತಿಂಗಳು ಆಲೋಚನೆಯಲ್ಲಿ ಮುಳುಗಿ ಜೀವನ ಮುಗಿಯಿತು ಎನ್ನುವ ಖಿನ್ನತೆ ಹಂತಕ್ಕೆ ತೆರಳಿದ್ದರು.

WhatsApp Image 2024 09 25 at 5.01.24 PM

ಇದೇ ಬೇಸರದಲ್ಲಿದ್ದಾಗ ವಿಕಲ ಚೇತನರ ಕ್ರೀಡೆ ಕಡೆ ಆಸಕ್ತಿ ಬೆಳೆದು ಕ್ರಿಕೆಟ್, ಹ್ಯಾಡ್ ಬಾಲ್ ಆಟ ಸೇರಿದಂತೆ ವಿಕಲ ಚೇತನರ ಹಲವು ಕ್ರೀಡೆಯಲ್ಲಿ ಪಾಲ್ಗೊಂಡು ವೀಲ್ ಚೇರ್ ಬ್ಯಾಸ್ಕೆಟ್ ಬಾಲ್ ಆಟದ ಬಗ್ಗೆ ಅತೀವ ಆಸಕ್ತಿ ಬೆಳೆಸಿಕೊಂಡು ಇಂದು ಅದೇ ಕ್ರೀಡೆಯಲ್ಲಿ ರಾಜ್ಯ ತಂಡಕ್ಕೆ ಆಯ್ಕೆಯಾಗಿ ರಾಷ್ಟ್ರೀಯ ಚಾಂಪಿಯನ್ ಶಿಪ್ ಕ್ರೀಡಾಕೂಟಕ್ಕೆ ತೆರಳಲಿದ್ದಾರೆ. ತಾಲ್ಲೂಕಿಗೆ ಕೀರ್ತಿ ತಂದುಕೊಟ್ಟ ಗಂಗರಾಜು ಅವರ ಸಾಧನೆಗೆ ಮತ್ತಷ್ಟು ಪ್ರೋತ್ಸಾಹ ದೊರೆಯಬೇಕಿದೆ.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X