ಪ್ರತಿ ವರ್ಷದಂತೆ ಈ ವರ್ಷವೂ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಸೆ.21ರಿಂದ 24ರವರೆಗೆ ಕೃಷಿ ಮೇಳ ಆಯೋಜಿಸಲಾಗಿತ್ತು. ‘ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು’ ಶೀರ್ಷಿಕೆಯಡಿ ನಡೆದ ಈ ಬಾರಿಯ ಕೃಷಿಮೇಳಕ್ಕೆ ಜನಸಾಗರವೇ ಹರಿದುಬಂದಿತ್ತು.

ಪೇಡಾ ನಗರಿ ಧಾರವಾಡದಲ್ಲಿ ನಡೆದ ಕೃಷಿ ಮೇಳದ ಬಗ್ಗೆ ಜನ ಹೀಗಂದ್ರು.. | Dharwad | UASD | Krishi Mela
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: