ಸಂತ್ರಸ್ತೆ ಅಪಹರಣ | ಎಫ್‌ಐಆರ್‌ ರದ್ದು ಕೋರಿದ ರೇವಣ್ಣ ಅರ್ಜಿ ವಿಚಾರಣೆ ಮುಂದೂಡಿಕೆ

Date:

Advertisements

ಅತ್ಯಾಚಾರ ಸಂತ್ರಸ್ತೆಯ ಅಪಹರಣ ಸಂಬಂಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಇಂದು ಮುಂದೂಡಿದೆ.

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿದೆ.

ಅತ್ಯಾಚಾರ ಸಂತ್ರಸ್ತೆಯ ಅಪಹರಣ ಮಾಡಿದ ಆರೋಪದಲ್ಲಿ ಎಚ್‌ ಡಿ ರೇವಣ್ಣ ವಿರುದ್ಧ ಮೈಸೂರಿನ ಕೆ ಆರ್‌ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisements

ಇದನ್ನು ಓದಿದ್ದೀರಾ? ಲೈಂಗಿಕ ಹಗರಣ | ಪ್ರಜ್ವಲ್‌ ಒಳ್ಳೆಯವನು, ಆತನಿಗೆ ಏನೂ ಗೊತ್ತಾಗಲ್ಲ: ರೇವಣ್ಣ

ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಿರುವುದರಿಂದ ಅರ್ಜಿ ತಿದ್ದುಪಡಿ ಮಾಡಲಾಗುವುದು ಎಂದು ರೇವಣ್ಣ ಪರ ವಕೀಲ ಕೋರಿದರು. ಈ ವೇಳೆ ಇದಕ್ಕೆ ಆಕ್ಷೇಪಣೆ ಸಲ್ಲಿಸಲಾಗುವುದು‌ ಎಂದು ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್ ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X