ಚಿಕ್ಕಮಗಳೂರು | ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ

Date:

Advertisements

ಚಿಕ್ಕಮಗಳೂರು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಸಮಾಜ ಕಲ್ಯಾಣ ಇಲಾಖೆಯ ಎಸ್. ಡಿ. ಎ ಕಾಂತರಾಜ್ ಎಂಬ ಸಿಬ್ಬಂದಿ ಕಿರುಸಾಲ ನೀಡಲು ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಚಿಕ್ಕಮಗಳೂರಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ 10 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದೆ. 1 ಲಕ್ಷಕ್ಕೆ 50 ಸಾವಿರ ಸಬ್ಸಿಡಿ, 50 ಸಾವಿರ ಲೋನ್ ಸ್ಯಾಂಕ್ಷನ್ ಮಾಡಲು ಎಸ್.ಡಿ.ಎ. ಕಾಂತರಾಜ್ 10 ಸಾವಿರ ಲಂಚ ಕೇಳಿದ್ದರು. ಲಂಚ ಪಡೆಯುವಾಗ ಕಾಂತರಾಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇದನ್ನು ಓದಿದ್ದೀರಾ? ಚಿತ್ರದುರ್ಗ | ಭಾರೀ ಮಳೆಯಿಂದ ರೈತರ ಬೆಳೆ ನಾಶ; ಪರಿಹಾರದ ನಿರೀಕ್ಷೆಯಲ್ಲಿ ಸಂತ್ರಸ್ತರು

Advertisements

ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಕೆ.ಜೆ. ತಿರುಮಲೇಶ್, ಇನ್ಸ್‌ಪೆಕ್ಟರ್ ಅನಿಲ್ ರಾಥೋಡ್, ಸಿಬ್ಬಂದಿ ವಿಜಯ ಭಾಸ್ಕರ್, ಸಂಜಯ್, ವೇದಾವತಿ, ಮಹೇಶ್, ಚಂದ್ರ ಶೆಟ್ಟಿ ಇತರರು ಇದ್ದರೆಂದು ಲೋಕಾಯುಕ್ತ ಅಧಿಕಾರಿಯಾದ ಅನಿಲ್ ರಾಥೋಡ್ ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಲಂಚ 4
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X