ಜಮ್ಮು-ಕಾಶ್ಮೀರ, ಹರಿಯಾಣ ಮತ ಎಣಿಕೆ: ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ

Date:

Advertisements

ಹರಿಯಾಣ, ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭಗೊಂಡಿದ್ದು,ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ.  ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ 464 ಪಕ್ಷೇತರ ಅಭ್ಯರ್ಥಿಗಳು ಸೇರಿ 1,031 ಮಂದಿ ಕಣದಲ್ಲಿದ್ದಾರೆ.10 ವರ್ಷಗಳ ಬಳಿಕ ಚುನಾವಣೆ ಕಂಡಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಫಲಿತಾಂಶವೂ ಕುತೂಹಲ ಮೂಡಿಸಿದೆ.

 90 ಸ್ಥಾನಗಳ ಹರಿಯಾಣದ 90 ಕ್ಷೇತ್ರಗಳಲ್ಲಿ ಕಾಂಗ್ರೆಸ್ 52 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ, ಬಿಜೆಪಿ 16 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಜಮ್ಮು ಕಾಶ್ಮೀರದ 90 ಕ್ಷೇತ್ರಗಳಲ್ಲಿ ಕಾಂಗ್ರೆಸ್ – ಎನ್‌ಸಿ ಮೈತ್ರಿಕೂಟವೂ 38 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ, ಬಿಜೆಪಿ 22 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಮತ ಎಣಿಕೆ ಹಿನ್ನೆಲೆ ಚುನಾವಣೆ ಕೇಂದ್ರಗಳ ಸುತ್ತಲೂ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಜಮ್ಮು- ಕಾಶ್ಮೀರದ 28 ಮತ ಎಣಿಕೆ ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಅಪೌಷ್ಟಿಕತೆಯ ಗಂಭೀರತೆ ಕೇಂದ್ರಕ್ಕೆ ಅರಿವಾಗುವುದು ಯಾವಾಗ?

ಉಭಯ ರಾಜ್ಯಗಳಲ್ಲಿ ಮತ ಎಣಿಕೆಗೆ ಕೇಂದ್ರ ಚುನಾವಣಾ ಆಯೋಗ ಸಕಲ ಸಿದ್ಧತೆ ಪೂರ್ಣಗೊಳಿಸಿದೆ. ಒಟ್ಟು 1,134 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮಧ್ಯಾಹ್ನದೊಳಗೆ ಹೊರ ಬೀಳಲಿದೆ.

ಹರಿಯಾಣ ಚುನಾವಣೋತ್ತರ ಸಮೀಕ್ಷೆ
ಮ್ಯಾಟ್ರಿಜ್‌ ಸಮೀಕ್ಷೆ: ಕಾಂಗ್ರೆಸ್‌ 55-62, ಬಿಜೆಪಿ 18-24, ಐಎನ್ಎಲ್‌ಡಿ 3-6, ಜೆಜೆಪಿ 03, ಇತರರು 2-5
ಎಬಿಪಿ ಸಮೀಕ್ಷೆ: ಕಾಂಗ್ರೆಸ್ – 57, ಬಿಜೆಪಿ – 27, ಇತರೆ – 06
ದೈನಿಕ್‌ ಭಾಸ್ಕರ್‌: ಕಾಂಗ್ರೆಸ್ 44-54, ಬಿಜೆಪಿ 19-29, ಐಎನ್‌ಎಲ್‌ಡಿ 1-5, ಜೆಜೆಪಿ- 1, ಇತರರು 4-10

ಜಮ್ಮು ಮತ್ತು ಕಾಶ್ಮೀರ ಚುನಾವಣೋತ್ತರ ಸಮೀಕ್ಷೆ
ದೈನಿಕ್‌ ಬಾಸ್ಕರ್‌
ಕಾಂಗ್ರೆಸ್ + ಎನ್‌ಸಿ – 35-40
ಬಿಜೆಪಿ – 20-25
ಪಿಡಿಪಿ – 4-7
ಇತರೆ – 12-16

ಪೀಪಲ್‌ ಪ್ಲಸ್‌
ಕಾಂಗ್ರೆಸ್ + ಎನ್‌ಸಿ – 40-48
ಬಿಜೆಪಿ – 27-32
ಪಿಡಿಪಿ – 7-11
ಇತರೆ – 4-6

ಇಂಡಿಯಾ ಟುಡೆ- ಸಿ ವೋಟರ್‌
ಕಾಂಗ್ರೆಸ್ + ಎನ್‌ಸಿ – 40-48
ಬಿಜೆಪಿ – 27-32
ಪಿಡಿಪಿ – 6-12
ಇತರೆ – 6-11

ಸಿ ವೋಟರ್ – ಆಜ್ ತಕ್
ಕಾಂಗ್ರೆಸ್ + ಎನ್‌ಸಿ – 11-15
ಬಿಜೆಪಿ – 27-31
ಪಿಡಿಪಿ – 02
ಇತರೆ – 01

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X