ಶಿವಮೊಗ್ಗ | ತುಂಗಾನದಿ ನೀರಿನಲ್ಲಿ ಟರ್ಬಿಡಿಟಿ ಪ್ರಮಾಣ ಹೆಚ್ಚಳ; ನೀರನ್ನು ಕುದಿಸಿ, ಆರಿಸಿ ಕುಡಿಯುವಂತೆ ಸೂಚನೆ

Date:

Advertisements

ಶಿವಮೊಗ್ಗ ನಗರದಲ್ಲಿ ಸದ್ಯ ತುಂಗಾನದಿ ನೀರಿನಲ್ಲಿ ಟರ್ಬಿಡಿಟಿ ಪ್ರಮಾಣ ಹೆಚ್ಚಾಗಿದ್ದು, ಇದೇ ಜಲಾಶಯದಿಂದ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಆರೋಗ್ಯದ ಹಿತದೃಷ್ಟಿಯಿಂದ ನೀರನ್ನು ಕುದಿಸಿ, ಆರಿಸಿ ಕುಡಿಯುವುದು ಉತ್ತಮ ಎನ್ನಲಾಗಿದೆ.

ಶಿವಮೊಗ್ಗ ನಗರ ನೀರು ಸರಬರಾಜು ವ್ಯವಸ್ಥೆಯ ನಿರ್ವಹಣೆ ಮಾಡುತ್ತಿರುವ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಕ್ಟೋಬರ್ 10ರಂದು ಪ್ರಕಟಣೆ‌ ಹೊಡಿಸಿದೆ

ಕಳೆದ ಅಕ್ಟೋಬರ್ 8ರಂದು ಸುರಿದ ಭಾರೀ ಮಳೆಯಿಂದ ಗಾಜನೂರು ತುಂಗಾ ಜಲಾಶಯ ಹಾಗೂ ತುಂಗಾನದಿ ನೀರಿನಲ್ಲಿ ಕೆಂಪುಬಣ್ಣ ಹೆಚ್ಚಾಗಿದೆ. ಟರ್ಬಿಡಿಟಿ ಪ್ರಮಾಣ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪೂರೈಕೆಯಾಗುವ ನೀರನ್ನು ಕುದಿಸಿ, ಆರಿಸಿ ಕುಡಿಯುವಂತೆ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಮನವಿ ಮಾಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ‌ಕಲಬುರಗಿ | ಬೀಡಾಡಿ ದನಗಳಿಂದ ಪ್ರಯಾಣಿಕರಿಗೆ ಸಂಕಷ್ಟ; ಮಾಧ್ಯಮಗಳಲ್ಲಿ ವರದಿಯಾದರೆ ಮಾತ್ರ ಅಧಿಕಾರಿಗಳು ಅಲರ್ಟ್

ಕುಡಿಯಲು ಯೋಗ್ಯವಾದ ನೀರಿನಲ್ಲಿನ ಟರ್ಬಿಡಿಟಿ ಪ್ರಮಾಣ 1ಎನ್‌ಟಿಯು ಇರಬೇಕು. ಆದರೆ ಪ್ರಸ್ತುತ ತುಂಗಾ ನದಿ ನೀರಿನಲ್ಲಿ ಟರ್ಬಿಡಿಟಿ ಪ್ರಮಾಣ 5 ಎನ್‌ಟಿಯು ಇದೆಯೆಂದು ಹೇಳಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X