ಮಧುಗಿರಿ | ಗೌರೆಡ್ಡಿಪಾಳ್ಯದ ಜನರಿಗೆ ಜಯಮಂಗಲಿ ನದಿಯೇ ರಸ್ತೆ !

Date:

Advertisements

ಸ್ವಾತಂತ್ರ್ಯ ಬಂದು 7 ದಶಕ ಕಳೆದರು ಮಧುಗಿರಿ ತಾಲ್ಲೂಕಿನ ಗೌರೆಡ್ಡಿ ಪಾಳ್ಯದ ರೈತರಿಗೆ ಸೂಕ್ತ ರಸ್ತೆ ಇಲ್ಲದೆ ಜಯಮಂಗಲಿ ನದಿಯಲ್ಲೇ ಜೀವವನ್ನು ಕೈಲಿಡಿದು ಸಂಚಾರ ಮಾಡುತಿದ್ದಾರೆ.

ಕೊಡಿಗೇನಹಳ್ಳಿ ಹೊರವಲಯದಲ್ಲಿರುವ ಗೌರೆಡ್ಡಿ ಪಾಳ್ಯದಲ್ಲಿ ಬಹುತೇಕ ರೈತರು ಚದುರಿದ ಮನೆಗಳಲ್ಲಿ ತೋಟಗಳಲ್ಲಿ ವಾಸವಿದ್ದು ಇಲ್ಲಿನ ರೈತರಿಗೆ ರಸ್ತೆ ಇಲ್ಲದೆ ನಿತ್ಯ ಮಾರಕಟ್ಟೆ, ಡೇರಿ ಶಾಲಾ ಕಾಲೇಜುಗಳಿಗೆ ನದಿಯಲ್ಲೇ ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಈ ಬಗ್ಗೆ ಇತ್ತಿಚೀಗೆ ಕಡಗತ್ತೂರು ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಇಲ್ಲಿನ ರೈತರು ರಸ್ತೆ ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಮಳೆ ಸುರಿಯುತ್ತಿರುವ ಪರಿಣಾಮ ಜಯಮಂಗಲಿ ನದಿ ಹರಿಯುತಿದ್ದು ಇಲ್ಲಿನ ಸಂಚಾರ ಅಷ್ಟು ಸುರಕ್ಷತವಾಗಿಲ್ಲ. ಸಹಕಾರ ಸಚಿವ ಕೆ.ಎನ್ ರಾಜಣ್ಣನವರ ಸೂಚನೆ ಮೇರೆಗೆ ರಸ್ತೆ ಕಲ್ಪಿಸಲು ಸ್ಥಳ ಮಹಜರು ಮಾಡಿದ್ದು ಸಾಧ್ಯವಾದಷ್ಟು ಬೇಗಾ ರಸ್ತೆ ವ್ಯವಸ್ಥೆ ಆಗಲಿದೆ ಎನ್ನುತ್ತಾರೆ ಇಲ್ಲಿನ ನಿವಾಸಿಗಳು.

Advertisements

ಸ್ವಾತಂತ್ರ್ಯ ಬಂದಾಗಿನಿಂದಲೂ ರಸ್ತೆ ಕಾಣದ ಜಾಗದಲ್ಲಿ ಸಹಕಾರಿ ಸಚಿವರು ರಸ್ತೆ ಕಲ್ಪಿಸುವ ಭರವಸೆ ನೀಡಿದ್ದು ನಮ್ಮ ನೋವನ್ನು ಸಚಿವರು ನಿವಾರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ರಾಜೇಶ್ವರಿ, ಶಶಿಕುಮಾರ್, ನರೇಶ್ ಕುಮಾರ್ ಹೇಳಿದ್ದಾರೆ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X