ರಾಮನಗರ | ಕವಣಾಪುರದಲ್ಲಿ ನ.3ರಂದು ಉಚಿತ ಸಾಮೂಹಿಕ ವಿವಾಹ

Date:

Advertisements

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕವಣಾಪುರದ ಪಟ್ಟಲದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ನವೆಂಬರ್‌ 3ರಂದು ಉಚಿತ ಸಾಮೂಹಿಕ ವಿವಾಹ ಹಾಗೂ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯಲಿದೆ. 

ಕಸ್ತೂರಿ ಕರ್ನಾಟಕ ರಕ್ಷಣಾ ಸೇನೆ, ಕಸ್ತೂರಿ ಕನ್ನಡಪರ ಸಂಘಟನೆಗಳ ಒಕ್ಕೂಟ, ಕವಣಾಪುರ ಹಾಗೂ ಸುತ್ತಮುತ್ತಲಿನ ಸಮಸ್ತ ಗ್ರಾಮದ ಯಜಮಾನರು, ಮುಖಂಡರು ಹಾಗೂ ಯುವಜನರ ಸಂಯುಕ್ತಾಶ್ರಯದಲ್ಲಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | 2ಎ ಮೀಸಲಾತಿಗಾಗಿ ಬೆಂಗಳೂರಿನಲ್ಲಿ ಧರಣಿ: ಬಸವ ಮೃತ್ಯುಂಜಯ ಸ್ವಾಮೀಜಿ

Advertisements

ಸರಳ ವಿವಾಹವಾಗಬಯಸುವ ಗಂಡಿಗೆ 21 ವರ್ಷ ಮತ್ತು ಹೆಣ್ಣಿಗೆ 18 ವರ್ಷ ತುಂಬಿರಬೇಕು. 2ನೇ ಮದುವೆಗೆ ಅವಕಾಶವಿರುವುದಿಲ್ಲ. ವಾಸಸ್ಥಳದ ದೃಢೀಕರಣ ಪತ್ರ ನೀಡಬೇಕು, ಆಧಾರ್ ಕಾರ್ಡ್ ಕಡ್ಡಾಯ, 4 ಭಾವಚಿತ್ರ ಮತ್ತು ಶಾಲೆ ವರ್ಗಾವಣೆ ಪತ್ರ ನೀಡಬೇಕು. ವಧು-ವರರ ತಂದೆ- ತಾಯಿಗಳ ಒಪ್ಪಿಗೆ ಪತ್ರ ಸಲ್ಲಿಸಬೇಕು. ದಾಖಲಾತಿಗಳ ಜ಼ೆರಾಕ್ಸ್ ಪ್ರತಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ವೆಂಕಟೇಶ್ ಅವರ ಮೊ.7411678814, 9686840493ಗೆ ಸಂಪರ್ಕಿಸಲು ಕೋರಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X