ರೈಲ್ವೆ ಮುಂಗಡ ಬುಕಿಂಗ್ ಅವಧಿ 120 ರಿಂದ 60 ದಿನಗಳಿಗೆ ಇಳಿಕೆ: ನ. 1 ರಿಂದ ಜಾರಿ

Date:

Advertisements

ರೈಲ್ವೆ ಮುಂಗಡ ಬುಕಿಂಗ್‌ ಅವಧಿಯನ್ನು 120 ದಿನಗಳಿಂದ 60 ದಿನಗಳಿಗೆ ಇಳಿಕೆ ಮಾಡಲಾಗಿದ್ದು, ನವಂಬರ್‌ 1 ರಿಂದ ಜಾರಿಗೆ ಬರಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಯಾಣಿಕರು ಇನ್ನು ಮುಂದೆ ಮುಂಗಡ ಕಾಯ್ದಿರಿಸುವಿಕೆಯ ಅವಧಿಯ (ಎಆರ್‌ಪಿ) ಅಡಿಯಲ್ಲಿ ಟಿಕೆಟ್‌ಗಳನ್ನು ಕಾಯ್ದಿರಿಸಲು ನಿರ್ಧರಿಸಿದ ಪ್ರಯಾಣದ ದಿನಾಂಕಕ್ಕಿಂತ ನಾಲ್ಕು ತಿಂಗಳ ಮುಂಚಿತವಾಗಿ ಸಾಧ್ಯವಾಗುವುದಿಲ್ಲ.

ಆದಾಗ್ಯೂ, ಅಕ್ಟೋಬರ್‌ 10, 2024ರವರೆಗೂ 120 ದಿನಗಳಿಗೆ ಬುಕಿಂಗ್‌ ಮಾಡಲಾಗಿದ್ದ ಅವಧಿಯು ಹಾಗೆಯೆ ಉಳಿದುಕೊಳ್ಳಲಿದೆ. ಹಾಗೆಯೇ 60 ದಿನಗಳ ಮುಂಗಡ ಕಾಯ್ದಿರಿಸುವಿಕೆ ಅವಧಿಯನ್ನು(ಎಆರ್‌ಪಿ) ಮೀರಿ ಮಾಡಲಾದ ಬುಕಿಂಗ್‌ಅನ್ನು ರದ್ದುಗೊಳಿಸುವುದನ್ನು ಕೂಡ ಅನುಮತಿಸಲಾಗುತ್ತದೆ.

ಮುಂಗಡ ಕಾಯ್ದಿರಿಸುವಿಗೆ ಅವಧಿಯು ತಾಜ್ ಎಕ್ಸ್‌ಪ್ರೆಸ್, ಗೋಮತಿ ಎಕ್ಸ್‌ಪ್ರೆಸ್ ಸೇರಿದಂತೆ ಮುಂತಾದ ನಿರ್ದಿಷ್ಟ ಹಗಲಿನ ವೇಳೆಯಲ್ಲಿ ಸಂಚರಿಸುವ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿರುವುದಿಲ್ಲ. ಅದೇ ರೀತಿ ವಿದೇಶಿ ಪ್ರವಾಸಿಗರಿಗೆ 365 ದಿನಗಳ ಮಿತಿಯಲ್ಲಿಯೂ ಕೂಡ ಯಾವುದೇ ಬದಲಾವಣೆಯಿರುವುದಿಲ್ಲ ಎಂದು ರೈಲ್ವೆ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದೆ.

Advertisements

ರೈಲ್ವೆ ಇಲಾಖೆಯು, ಎಪಿಆರ್ ಮಿತಿಯನ್ನು 2015ರ ಮಾರ್ಚ್‌ 25ರಂದು 60 ದಿನಗಳಿಂದ 120 ದಿನಗಳಿಗೆ ಹೆಚ್ಚಿಸಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮಹಾ’ ಚುನಾವಣೆಗಾಗಿ ಒಂದಾದ ಮನುವಾದಿಗಳು, ಒಂದಾಗದ ಜಾತ್ಯತೀತರು

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X