ಧಾರವಾಡ | ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ಸರ್ಕಾರದಿಂದ ಕಡಿಮೆ ಅನುದಾನ: ಅರವಿಂದ್ ಬೆಲ್ಲದ್ ಆರೋಪ

Date:

Advertisements

ಕಾಂಗ್ರೆಸ್ ಸರ್ಕಾರ ಬಿಜೆಪಿ ಶಾಸಕರಿಗೆ ಕಡಿಮೆ ಅನುದಾನ ನೀಡುವ ಪರಿಣಾಮ‌ ಅಭಿವೃದ್ಧಿ ಕಾರ್ಯಗಳು ನಿಧಾನಗತಿಯಲ್ಲಿ ಸಾಗಲು ಕಾರಣವಾಗುತ್ತದೆ ಎಂದು ಧಾರವಾಡದಲ್ಲಿ ಶಾಸಕ ಮತ್ತು ವಿರೋಧ ಪಕ್ಷ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.

ನಗರದ ಕೆಲಗೇರಿ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು ಹುಬ್ಬಳ್ಳಿಯ ತೋಳನ‌ಕೆರೆ ಅಭಿವೃದ್ಧಿ ಮಾಡಿದಂತೆ ಕೆಲಗೇರಿ ಕೆರೆಯನ್ನೂ ಅಭಿವೃದ್ಧಿಗೊಳಿಸಲು ಯೋಜನೆಯ ಮಾಡಲಾಗಿದೆ. ಅದಕ್ಕಾಗಿ ಸುಮಾರು 50 ಕೋಟಿ ಹಣ ಖರ್ಚಾಗಬಹುದು. ಈಗಾಗಲೇ 11 ಕೋಟಿ ಅನುದಾನ ಈ ಕೆರೆ ಅಭಿವೃದ್ಧಿಗೆ ಎತ್ತಿಡಲಾಗಿದೆ. ರಾಜ್ಯದಲ್ಲಿ ನಮ್ಮ ಸರ್ಕಾರವಿಲ್ಲ. ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ಸರ್ಕಾರ ಕಡಿಮೆ ಅನುದಾನ ಸಿಗುವ ಕಾರಣದಿಂದ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ ಎಂದರು.

ಇದನ್ನು ಓದಿದ್ದೀರಾ? ‘ಬಸವಣ್ಣ ಸಾಂಸ್ಕೃತಿಕ ನಾಯಕ’ನೆಂದು ಘೋಷಿಸಿದ್ದೇ ಮನುವಾದಿಗಳಿಗೆ ತಳಮಳ!

Advertisements

ಕೆರೆಯ ಸ್ವಶ್ಚತೆಗಾಗಿ ಎಲ್ಲರ ಸಹಕಾರ ಮುಖ್ಯವಾಗುತ್ತದೆ. ಅಂತರಂಗೆಯಿಂದ ಕೆರೆಯು ನಾಶಗೊಳಿಸುವುದಿಲ್ಲ. ಬದಲಾಗಿ ಕೆರೆಯು ಸ್ವಶ್ಚವಾಗಿರಲು ಸಹಕಾರಿ ಆಗುತ್ತದೆ. ನಮ್ಮ‌ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದನಂತರ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡುವುದಿದೆ. ಕಾಂಗ್ರೆಸ್ ಸರ್ಕಾರ ಕಾಂಗ್ರೆಸ್ ನಾಯಕರಿಗೆ ಹೆಚ್ಚಿನ ಅನುದಾನ ನೀಡುತ್ತದೆ. ಹಾಗಾಗಿ ಬಿಜೆಪಿ ಶಾಸಕರ ಕೆಲಸಗಳು ನಿಧಾನಗತಿಯಲ್ಲಿವೆ. ಮುಂದಿನ ದಿನಗಳಲ್ಲಿ ಕೆಲೆಗೇರಿ ಕೆರೆಯನ್ನು ದೇಶವೇ ತಿರುಗಿ ನೋಡುವಂತೆ ಅಭಿವೃದ್ಧಿ ಮಾಡಲಾಗುವುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X