ಮುಖ್ಯಮಂತ್ರಿಗಳ 9 ಪುತ್ರರು ಕಣದಲ್ಲಿ: ಯಾರಿಗೆ ಕಹಿ – ಯಾರಿಗೆ ಸಿಹಿ?

Date:

Advertisements

ಕರ್ನಾಟಕ ವಿದಾನಸಭೆ ಚುನಾವಣೆ 2023ರ ಫಲಿತಾಂಶ ಆರಂಭಗೊಂಡಿದ್ದು, ರಾಜ್ಯದ 9 ಮುಖ್ಯಮಂತ್ರಿ ಪುತ್ರರು ಕಣದಲ್ಲಿರುವುದು ವಿಶೇಷ.

  1. ಹಾಲಿ ಸಿಎಂ ಬಸವರಾಜ ಬೊಮ್ಮಾಯಿ – ಶಿಗ್ಗಾಂವಿ ಕ್ಷೇತ್ರ – ಬಿಜೆಪಿ (ಹಾವೇರಿ ಜಿಲ್ಲೆ); ಇವರ ತಂದೆ ಎಸ್‌ ಆರ್‌ ಬೊಮ್ಮಾಯಿ 1989ರಲ್ಲಿ ಜನತಾ ಪರಿವಾರದಿಂದ ಮುಖ್ಯಮಂತ್ರಿಯಾಗಿದ್ದರು
  2. ಮಾಜಿ ಶಾಸಕ ಮಧು ಬಂಗಾರಪ್ಪ – ಸೊರಬ ಕ್ಷೇತ್ರ- ಕಾಂಗ್ರೆಸ್ (ಶಿವಮೊಗ್ಗ ಜಿಲ್ಲೆ); ಇವರ ತಂದೆ ಎಸ್‌ ಬಂಗಾರಪ್ಪ 1990 -92 ರವರೆಗೆ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾಗಿದ್ದರು
  3. ಶಾಸಕ ಕುಮಾರ್‌ ಬಂಗಾರಪ್ಪ – ಸೊರಬ ಕ್ಷೇತ್ರ – ಬಿಜೆಪಿ (ಶಿವಮೊಗ್ಗ ಜಿಲ್ಲೆ); ಇವರ ತಂದೆ ಎಸ್‌ ಬಂಗಾರಪ್ಪ 1990 -92 ರವರೆಗೆ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾಗಿದ್ದರು
  4. ದಿನೇಶ್ ಗುಂಡೂರಾವ್ – ಗಾಂಧಿ ನಗರ ಕ್ಷೇತ್ರ – ಕಾಂಗ್ರೆಸ್ (ಬೆಂಗಳೂರು ಕೇಂದ್ರ); ಇವರ ತಂದೆ ಆರ್ ಗುಂಡೂರಾವ್ 1980 -83 ರವರೆಗೆ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾಗಿದ್ದರು
  5. ಹೆಚ್‌ ಡಿ ಕುಮಾರಸ್ವಾಮಿ – ಚನ್ನಪಟ್ಟಣ ಕ್ಷೇತ್ರ – ಜೆಡಿಎಸ್ (ಬೆಂಗಳೂರು ಗ್ರಾಮಾಂತರ); ಇವರ ತಂದೆ ಹೆಚ್‌ ಡಿ ದೇವೇಗೌಡ 1994 -96 ರವರೆಗೆ ಜನತಾ ಪರಿವಾರದಿಂದ ಮುಖ್ಯಮಂತ್ರಿಯಾಗಿದ್ದರು
  6. ಅಜಯ್ ಧರಂ ಸಿಂಗ್ – ಜೇವರ್ಗಿ ಕ್ಷೇತ್ರ – ಕಾಂಗ್ರೆಸ್ (ಕಲಬುರಗಿ); ಇವರ ತಂದೆ ಧರಂ ಸಿಂಗ್ 2004 -06 ರವರೆಗೆ ಕಾಂಗ್ರೆಸ್ -ಜನತಾ ಪರಿವಾರದ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದರು
  7. ಬಿ ವೈ ರಾಘವೇಂದ್ರ – ಶಿಕಾರಿಪುರ ಕ್ಷೇತ್ರ – ಬಿಜೆಪಿ (ಶಿವಮೊಗ್ಗ); ಇವರ ತಂದೆ ಬಿ ಎಸ್‌ ಯಡಿಯೂರಪ್ಪ 2008 -11 ರವರೆಗೆ ಮುಖ್ಯಮಂತ್ರಿಯಾಗಿದ್ದರು
  8. ಹೆಚ್‌ ಡಿ ರೇವಣ್ಣ – ಹೊಳೆನರಸೀಪುರ ಕ್ಷೇತ್ರ –ಜೆಡಿಎಸ್ (ಹಾಸನ); ಇವರ ತಂದೆ ಹೆಚ್‌ ಡಿ ದೇವೇಗೌಡ 1994 -96 ರವರೆಗೆ ಜನತಾ ಪರಿವಾರದಿಂದ ಮುಖ್ಯಮಂತ್ರಿಯಾಗಿದ್ದರು
  9. ನಿಖಿಲ್ ಕುಮಾರಸ್ವಾಮಿ – ರಾಮನಗರ ಕ್ಷೇತ್ರ – ಜೆಡಿಎಸ್ (ಬೆಂಗಳೂರು ಗ್ರಾಮಾಂತರ); ಇವರ ತಂದೆ ಹೆಚ್‌ ಡಿ ಕುಮಾರಸ್ವಾಮಿ 2006 ಹಾಗೂ 2018ರಲ್ಲಿ ಎರಡು ಬಾರಿ ಜೆಡಿಎಸ್‌ನಿಂದ ಮುಖ್ಯಮಂತ್ರಿಯಾಗಿದ್ದರು
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X