ನಟ ಸುದೀಪ್ ತಾಯಿ ಸರೋಜಾ ಸಂಜೀವ್ ನಿಧನ

Date:

Advertisements

ನಟ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ.

ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ಸುದೀಪ್ ಅವರ ತಾಯಿಯವರು ಕಳೆದ ಕೆಲ ದಿನಗಳಿಂದಲೂ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಸಂಬಂಧ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಇಶಾ ಫೌಂಡೇಷನ್‌ ಆಶ್ರಮದ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಮಾಜಿ ಉದ್ಯೋಗಿಯಿಂದ ಗಂಭೀರ ಆರೋಪ

Advertisements

ಸುದೀಪ್​ ಅವರ ತಾಯಿ ಉಡುಪಿಯ ಕಾರ್ಕಳ ಮೂಲದವರು, ಒಮ್ಮೆ ತಮ್ಮ ತಾಯಿ ಬಗ್ಗೆ ಮಾತನಾಡಿದ್ದ ಸುದೀಪ್, “‘ನನ್ನ ತಾಯಿ ಕಾರ್ಕಳ ಮೂಲದವರು, ಅವರ ಮಾತೃಭಾಷೆ ತುಳು” ಎಂದಿದ್ದರು

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

4 COMMENTS

  1. ಕನ್ನಡ ಚಿತ್ರ ರಂಗಕ್ಕೆ ಒಬ್ಬ ಕಲಾ ಚಕ್ರವರ್ತಿಯನ್ನು ಭೂಮಿಗೆ ಜನ್ಮ ನೀಡಿ ಚಿರ ನಿದ್ರೆಗೆ ಜಾರಿದ ಕಿಚ್ಚ ಸುದೀಪ್ ತಾಯಿಗೆ ನಮ್ಮ 💐😭 ನಮನ.

    • ಸುದೀಪ್ ರವರ ತಾಯಿಯ ನಿಧನಕ್ಕೆ ನಮ್ಮ ಭಾವಪೂರ್ಣ ಶ್ರದ್ಧಾಂಜಲಿಗಳು. ಹಾಗೂ. ತಾಯಿಯನ್ನು ಕಳೆದುಕೊಂಡಿರುವ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತನು ಕರುಣಿಸಲಿ ಎಂದು
      ಬೇಡುವೆವು.
      ಕೆ. ಎನ್. ಅಣ್ಣಪ್ಪ
      ಜಿಗಳಿ ಗ್ರಾಮ
      ಹರಿಹರ ತಾಲ್ಲೂಕು.
      ಮೊ 9901321886

  2. ಕಿಚ್ಚನಂತಹ ಕನ್ನಡ ನಾಡಿನ ಕುಡಿಯನ್ನು ಬೆಳೆಸಿ ಹೆಮ್ಮ ರವಾಗಿ ಮಾಡಿ ಈ ನಾಡು ನುಡಿಗೆ ಬಳುವಳಿಯನ್ನಾಗಿ ಕೊಟ್ಟ ಮಹಾತಾಯಿ ನೀನು. ನಿನಗೆ ಸಾವಿರ ಸಾಷ್ಟಾಂಗ ನಮಸ್ಕಾರಗಳು ತಾಯಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X