ಶಿವಮೊಗ್ಗದಲ್ಲಿ ಮಳೆ ಅವಾಂತರ: ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ

Date:

Advertisements

ಕಳೆದ ವಾರ ಸುರಿದ ಮಳೆಯಿಂದಾಗಿ ಶಿವಮೊಗ್ಗದ ನಾನಾ ಬಡಾವಣೆಗಳು ಜಲಾವೃತಗೊಂಡಿವೆ. ಈ ಸಮಸ್ಯೆ ಹಲವು ವರ್ಷಗಳಿಂದ ಪುನರಾವರ್ತನೆಯಾಗುತ್ತಿದೆ. ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ಮಾಡಿದರೂ, ಅಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ. ಅವರೂ ಸೇರಿದಂತೆ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಆಗ್ರಹಿಸಿದೆ.

ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಎಸ್‌ಡಿಪಿಐ ಶಿವಮೊಗ್ಗ ಜಿಲ್ಲಾಧ್ಯಕ್ಷ ಇಮ್ರಾನ್, “ಪಾಲಿಕೆ‌ಯ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳ ಬೇಜವ್ಧಾರಿತನಿಂದ 1 ಅಡಿ ಉದ್ದದ ಅವೈಜ್ಞಾನಿಕ ಒಳಚರಂಡಿಯು ನೀರಿನ ವಾಟವಿಲ್ಲದೆ ನೀರು ಸರಾಗವಾಗಿ ಹರಿಯದೆ ಸಮಸ್ಯೆ ತಂದೊಡ್ಡಿದೆ” ಎಂದು ಹೇಳಿದ್ದಾರೆ.

“ರಾಜಕಾಲುವೆಗಳು ಅವೈಜ್ಞಾನಿಕವಾಗಿ ನಿರ್ಮಾಣವಾಗಿದ್ದು, ಸ್ವಚ್ಚತೆಯೂ ಇಲ್ಲದೆ ಮಣ್ಣು ಮತ್ತು ಕಸದಿಂದ ಮುಚ್ಚಿ ಹೋಗಿವೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶಿವಮೊಗ್ಗದ ನಾಗರಿಕರು ಕೋಟ್ಯಂತರ ಮೌಲ್ಯದ ಆಸ್ತಿ ಕಳೆದುಕೊಂಡು ನಷ್ಟ ಅನುಭವಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಸ್ಮಾರ್ಟ್ ಸಿಟಿ ಮಾಡುತ್ತೇವೆ ಎಂದು ದರಿದ್ರ ಸಿಟಿ ಮಾಡಿದ್ದಾರೆ, ಹಿಂದೆ ಇದ್ದದ್ದೇ ಚೆನ್ನಾಗಿತ್ತು ಯಾಕೇ ಬೇಕಿತ್ತು. ಕೆಲವು ಕಡೇ ಮಾಡಿದ್ದಾರೆ ಕೆಲವು ಕಡೇ ಮಾಡಿಲ್ಲ. ಮಾಡಿದ ಜಾಗದಲ್ಲಿ ಒಂದೇ ವರುಷದಲ್ಲಿ ಅಗೆದು ಗುಡ್ಡೆ, ರಾಶಿ ಹಾಕಿದ್ದಾರೆ ಕೇಳಿದರೆ ಸರಿಯಾದ ಉತ್ತರವಿಲ್ಲ, ಹಣ ಮಾಡುವ ವಿಧಾನ ಯಾರ ಅಪ್ಪನ ಹಣವೆಂದು ಖರ್ಚು ಮಾಡಿದರು ಸರಿಯಾದ ರಸ್ತೆ, ಚರಂಡಿ ಯಿಲ್ಲದೆ ನಮ್ಮ ಶಿವಮೊಗ್ಗ ಅನಾಥವಾಗಿದೆ ಇಲ್ಲಿ ನೆಲೆಸುವವರಿಗೆ ದಾರಿಕಾಣಾದಾಗಿದೆ ಇವರಿಗೆ ಏನು ಮಾಡಬೇಕು ಯಾವುದರಲ್ಲಿ ಹೊಡೆಯಬೇಕು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X