ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರು ಗ್ರಾಮದ ಹಿರೇಹಳ್ಳದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.
ಕೊಕಟನೂರ ಗ್ರಾಮದ ಪರುಶುರಾಮ ಜಟ್ಟೆಪ್ಪ ಭಜಂತ್ರಿ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತ ಟೈಲರಿಂಗ್ ಕೆಲಸದ ನಿಮಿತ್ತ ಕಳೆದ ಒಂದು ವಾರದ ಹಿಂದೆ ಜಮಖಂಡಿ ತಾಲೂಕಿನ ಕನ್ನೋಳ್ಳಿ ಗ್ರಾಮಕ್ಕೆ ಹೋಗಿದ್ದರೆಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಉಡುಪಿ | ಬಸ್ಸು ನಿಲ್ದಾಣದಲ್ಲಿ ಹೊಡೆದಾಟ: ಹಲ್ಲೆಗೊಳಗಾದ ಯುವಕನ ರಕ್ಷಣೆ
ಬುಧವಾರ ಗ್ರಾಮದ ಹಿರೇಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಕುರಿತು ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.