ಉಡುಪಿ | ರಕ್ತದಾನದ ಮೂಲಕ ಜೀವ ಉಳಿಸುವುದು ಪವಿತ್ರ ಕಾರ್ಯ: ಡಾ. ಗಣನಾಥ ಎಕ್ಕಾರು

Date:

Advertisements

ಯಾವುದೇ ದಾನಕ್ಕಿಂತಲೂ ರಕ್ತದಾನ ಶ್ರೇಷ್ಠದಾನವಾಗಿದ್ದು, ಅಪಾಯದಲ್ಲಿರುವವರ ಅಮೂಲ್ಯ ಜೀವವನ್ನು ಉಳಿಸುವುದು ಪವಿತ್ರ ಕಾರ್ಯವಾಗಿದೆ ಎಂದು ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಹೇಳಿದರು.

ಅವರು ಪೂರ್ಣಪ್ರಜ್ಞಾ ಕಾಲೇಜಿನ ರೆಡ್‌ಕ್ರಾಸ್, ರಾಷ್ಟೀಯ ಸೇವಾ ಯೋಜನೆ, ಎಸ್.ಸಿ.ಸಿ ಆರ್ಮಿ, ಎನ್.ಸಿ.ಸಿ ನೇವಿ, ರೇಂಜರ್ಸ್ ರೋಡ್, ರೋರ‍್ಸ್, ಭಾರತೀಯ ರೆಡ್‌ಕ್ರಾಸ್ ಉಡುಪಿ ಜಿಲ್ಲಾ ಘಟಕ ಮತ್ತು ಕುಂದಾಪುರ ಘಟಕ, ಲಿಯೋ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್‌ನ ಆಶ್ರಯದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ರಾಮು. ಎಲ್. ವಹಿಸಿದ್ದರು. ಕುಂದಾಪುರ ರೆಡ್‌ಕ್ರಾಸ್ ಘಟಕದ ಸಭಾಪತಿ ಜಯಕರ ಶೆಟ್ಟಿ ರಕ್ತದಾನದ ಮಹತ್ವವನ್ನು ವಿವರಿಸಿದರು.

Advertisements

ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ಅ. 30ರಿಂದ ದೇವೀರಮ್ಮ ದೀಪೋತ್ಸವ: ಸಿದ್ಧತೆ ಪರಿಶೀಲಿಸಿದ ಅಧಿಕಾರಿಗಳು

ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್, ಕೋಶಾಧಿಕಾರಿ ಶಿವರಾಮ ಶೆಟ್ಟಿ, ಐಕ್ಯುಎಸಿ ಸಂಯೋಜಕ ಡಾ. ವಿನಯ್ ಕುಮಾರ್, ಯುವ ರೆಡ್‌ಕ್ರಾಸ್ ಸಂಯೋಜಕಿ ಅನುಷಾ ಕೆ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಶಾಮ ಕೆ. ಸ್ವಾಗತಿಸಿ, ವಿದ್ಯಾರ್ಥಿನಿ ರತ್ನಶ್ರೀ ನಿರೂಪಿಸಿ, ಕ್ಷಮಾ ವಂದಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X