ಧಾರವಾಡ | ಸರ್ದಾರ ವಲ್ಲಭಭಾಯಿ ಪಟೇಲ್ ದೇಶಕ್ಕೆ ಮಾದರಿ: ಡಾ. ಎನ್ ಎಮ್ ಮಕಾಂದರ್

Date:

Advertisements

ದೇಶವನ್ನು ಒಗ್ಗೂಡಿಸುವಲ್ಲಿ ಸರ್ದಾರ ವಲ್ಲಭಾಯಿ ಪಟೇಲ್ ಪ್ರಯತ್ನ ಶ್ರಾಘನೀಯ ಮತ್ತು ಅವರು ದೇಶಕ್ಕೆ ಮಾದರಿ ಎಂದು ಪ್ರಾಂಶುಪಾಲ ಎನ್.ಎಂ. ಮಕಾಂದರ್ ಧಾರವಾಡದ ಅಂಜುಮನ್ ಪದವಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಏಕತಾ ದಿನಾಚರಣೆ ಸಮಾರಂಭದಲ್ಲಿ ಹೇಳಿದರು.

ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ನವೆಂಬರ್ 2ರಂದು ಹಮ್ಮಿಕೊಂಡಿದ್ದರು. ಎನ್ಎಸ್ಎಸ್ ಅಧಿಕಾರಿ ಡಾ. ನಾಗರಾಜ್ ಗುದಗನವರ್ ಮಾತನಾಡಿ, 2014ರಲ್ಲಿ ಸರ್ಕಾರವು ವಲ್ಲಭಬಾಯಿ ಪಟೇಲ್ ಪರಂಪರೆಯ ಗೌರವಾರ್ಥವಾಗಿ ಅಕ್ಟೋಬರ್ 31ರಂದು ರಾಷ್ಟ್ರೀಯ ಏಕತಾ ದಿನವನ್ನು ಗೊತ್ತು ಪಡಿಸಿತು. ರಾಷ್ಟ್ರವನ್ನು ಒಗ್ಗೂಡಿಸುವ ಅವರ ಕೆಲಸದಿಂದ ಅವರಿಗೆ ಭಾರತದ ಉಕ್ಕಿನ ಮನುಷ್ಯ ಎಂಬ ಹೆಸರಿನಿಂದ ಕರೆಯಲಾಯಿತು ಎಂದರು.

ಈ ವರದಿ ಓದಿದ್ದೀರಾ? ಧಾರವಾಡ | ನೇಣು ಬಿಗಿದುಕೊಂಡು ಆತ್ಮಹ್ಯತ್ಯೆಗೆ ಶರಣಾದ ವಿದ್ಯಾರ್ಥಿನಿ

Advertisements

ಡಾ. ಐ ಎ ಮುಲ್ಲಾ, ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆ ಬೋಧಿಸಿದರು. ಕಾರ್ಯಕ್ರಮದಲ್ಲಿ ಡಾ. ಎನ್ ಬಿ ನಾಲತವಾಡ, ಪ್ರೊ ಮುಬಾರಕ್ ಮುಲ್ಲಾ ಉಪಸ್ಥಿತರಿದ್ದರು. ಡಾ. ಜಾದವ್ ಕಾರ್ಯಕ್ರಮ ನಿರುಪಿಸಿದರು ಮತ್ತು ಡಾ. ತಾಜೂನಿಸ್ಸಾ ವಂದನಾರ್ಪಣೆ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X