ಕಲಬುರಗಿ | ತಾಯಿ ಹೆಸರಿನಲ್ಲಿ ಮನೆ ಮನೆಗೊಂದು ಸಸಿ ನೆಟ್ಟು ಬೆಳಸಬೇಕು: ಕಾಶಿನಾಥ್ ಬಂಡಿ

Date:

Advertisements

ಪರಿಶುದ್ಧ ಗಾಳಿ ಪಡೆಯಲು ನಮ್ಮ ಸುತ್ತಮುತ್ತ ಹೆಚ್ಚು ಗಿಡ ಮರಗಳನ್ನು ಬೆಳೆಸಬೇಕು. ತಾಯಿ ಹೆಸರಿನಲ್ಲಿ ಮನೆ ಮನೆಗೆ ಒಂದು ಸಸಿ ನೆಟ್ಟು ಬೆಳಸಬೇಕು ಎಂದು ಕಮಕನೂರ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಶಿನಾಥ್ ಬಂಡಿ ಸಂದೇಶ ನೀಡಿದರು.

ಕಲಬುರಗಿ ನಗರದ ಭಾರತ ಸರ್ಕಾರ ಮೈ ಭಾರತ, ನೆಹರೂ ಯುವಕೇಂದ್ರ, 7 ಸ್ಟಾರ್ ಅಡ್ವೆಂಚರ್‌ ಸ್ಪೋರ್ಟ್ಸ್ ಅಸೋಸಿಯೇಶನ್ ಸಂಯುಕ್ತಾಶ್ರಯದಲ್ಲಿ ಕಮಕನೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ʼಏಕ್ ಪೇಡ್ ಮಾ ಕೆ ನಾಮ್ʼ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬೆಳೆಗಳ ನಡುವೆ ಅಕ್ರಮವಾಗಿ ಬೆಳೆದಿದ್ದ ಗಾಂಜಾ ವಶ

Advertisements

“ಪ್ರಸ್ತುತ ದಿನಮಾನಗಳಲ್ಲಿ ವಾಹನ ಬಳಕೆ ಮತ್ತು ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿದ್ದು, ಪರಿಶುದ್ಧ ಗಾಳಿಯೇ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಮನೆಮನೆಗೆ ಒಂದೊಂದು ಸಸಿ ನೆಟ್ಟು ಬೆಳೆಸಬೇಕು” ಎಂದರು.

ದಲಿತ ಮುಖಂಡ ಅಂಬರೀಶ್ ಶ್ಯಾಮಸುಂದರ, ನ್ಯಾಯವಾದಿ ವೀರೇಶ ಬಂಡಿ, ಅರೋಗ್ಯಇಲಾಖೆ ನಿರೀಕ್ಷಣಾ ಅಧಿಕಾರಿ ಚಂದ್ರಕಾಂತ ಕಾಳಗಿ, ಅಂಗನವಾಡಿ ಕಾರ್ಯಕರ್ತೆ ಶೀಲಾ ಬಂಡಿ, ಮಮತಾ ಹೋಳ್ಕರ್, ಶ್ರೀಶೈಲ ಹೊಸಮನಿ, ಗಣಪತಿ ಜಮಾದಾರ್, ಇಂದಪ್ಪ ಎಂಟಮಾನ, ಭೀಮರಾಯ ಹೋಳ್ಕರ್ ಸೇರಿದಂತೆ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X