ಬಸವಕಲ್ಯಾಣ | ಪಾಲಕರಿಗೆ ವಿಡಿಯೊ ಕಾಲ್‌ ಮಾಡಿ ಯುವಕ ಆತ್ಮಹತ್ಯೆ

Date:

Advertisements

ಮದ್ಯದ ಅಮಲಿನಲ್ಲಿದ್ದ ಕಾರ್ಮಿಕನೊಬ್ಬ ಪಾಲಕರಿಗೆ ವಿಡಿಯೊ ಕಾಲ್ ಮಾಡಿ ಲೈವ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲೂಕಿನ ಸದಲಾಪುದ ಗ್ರಾಮದಲ್ಲಿ ಜರುಗಿದೆ.

ನೆರೆ ಮಹಾರಾಷ್ಟ್ರದ ನಿಲಂಗಾ ತಾಲೂಕಿನ ಡೋಬಲೆವಾಡಿ ಗ್ರಾಮದ ನಿವಾಸಿ ಸಚಿನ್ ರಾಜಕುಮಾರ್ ಚವ್ಹಾಣ (32) ಸಾವನ್ನಪ್ಪಿದ್ದ ಕೂಲಿ ಕಾರ್ಮಿಕ ಎಂದು ಗುರುತಿಸಲಾಗಿದೆ.

ಕಳೆದ ಮೂರು ತಿಂಗಳ ಹಿಂದೆ ಸದಲಾಪುರ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಕೂಲಿ ಕೆಲಸಕ್ಕೆ ಆಗಮಿಸಿದ ಸಚಿನ್‌ ವಿಪರೀತ ಮದ್ಯ ವ್ಯಸನಿಯಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ, ಪತ್ನಿಗೆ ತವರು ಮನೆಗೆ ಕಳುಹಿಸಿ ಪೋಷಕರಿಗೆ ವಿಡಿಯೊ ಕಾಲಾ ಮಾಡಿ ಸಾವಿನ ಮೊರೆ ಹೋಗಿದ್ದಾನೆ ಎಂದು ತಿಳಿದು ಬಂದಿದೆ.

Advertisements

ಸುದ್ದಿ ತಿಳಿದು ಸ್ಥಳಕ್ಕೆ ಮುಡಬಿ ಠಾಣೆ ಪಿಎಸ್ಐ ಜಯಶ್ರೀ ಹೋಡಲ್ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲಿಸಿದರು.

ಈ ಕುರಿತು ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X