ಚಿಕ್ಕಮಗಳೂರು l ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಸಾವು

Date:

Advertisements

ವಿದ್ಯುತ್ ತಂತಿ ಸ್ಪರ್ಶಿಸಿ ಬೀಟಮ್ಮ ಗ್ಯಾಂಗ್‌ನ ಒಂದು ಆನೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ತುಡುಕೂರು ಗ್ರಾಮದ ಬಳಿ ನಡೆದಿದೆ.

ಕಳೆದ 3ರಿಂದ 4ದಿನಗಳಿಂದ ಬೀಟಮ್ಮ ಗ್ಯಾಂಗ್‌ನ 17 ಕಾಡಾನೆಗಳು ಹಿಂಡುಗಟ್ಟಲೇ ತುಡುಕೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಮೀಪ ಇದ್ದವು. ರೈತರು ಬೆಳೆದಿರುವ ಸಾಕಷ್ಟು ಬೆಳೆಗಳನ್ನು ನಾಶ ಮಾಡಿವೆ. ಈ 17 ಕಾಡಾನೆಗಳಲ್ಲಿ ಒಂದು ಕಾಡಾನೆ ಕಾಫಿ ತೋಟದಲ್ಲಿ ಸಂಚರಿಸುವಾಗ ಕಾಫಿ ತೋಟದ ಪಕ್ಕದಲ್ಲಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದೆ, ವಿದ್ಯುತ್ ಶಾಕ್‌ನಿಂದ ಸ್ಥಳದಲ್ಲೇ ಸಾವನ್ನಪ್ಪಿದೆ.

ಇದನ್ನೂ ಓದಿದ್ದೀರಾ?ಜಮೀರ್‌ನನ್ನು ಆಲದಮರಕ್ಕೆ ನೇಣು ಹಾಕಿ: ಮುತಾಲಿಕ್ ಪ್ರಚೋದನಾಕಾರಿ ದ್ವೇಷ ಭಾಷಣ

Advertisements

ಮಾಹಿತಿ ತಿಳಿದ ಕೂಡಲೇ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X