ಧಾರವಾಡ | ಜಾನಪದ ಯುವ ಬ್ರಿಗೇಡ್ ಜಿಲ್ಲಾ ಸಂಚಾಲಕರಾಗಿ ಮಹೇಶ ಶೇ ತಳವಾರ ಆಯ್ಕೆ

Date:

Advertisements

ಬೆಂಗಳೂರಿನ ಜಾನಪದ ಕುಟೀರದಲ್ಲಿ ಕನ್ನಡ ಜಾನಪದ ಪರಿಷತ್ ಅಂಗ ಸಂಸ್ಥೆಯ ಜಾನಪದ ಯುವ ಬ್ರಿಗೇಡ್ ಧಾರವಾಡ ಜಿಲ್ಲಾ ಸಂಚಾಲಕರನ್ನಾಗಿ ರೈಲ್ವೇ ಇಲಾಖೆಯ ಮಹೇಶ ಶೇ ತಳವಾರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಡಾ. ಎಸ್ ಬಾಲಾಜಿ ತಿಳಿಸಿದರು.

“ಮಹೇಶ ಶೇ ತಳವಾರ ಅವರು ಯುವ ಜಾನಪದ ಕಲಾವಿದ, ಬಯಲಾಟ(ದೊಡ್ಡಾಟ) ಕಲಾವಿದ, ರಂಗಭೂಮಿ ಹಿನ್ನೆಲೆಯಿಂದ ಬಂದ ಬರಹಗಾರರೂ ಆಗಿದ್ದಾರೆ” ಎಂದು ಹೇಳಿದರು.

“ಕನ್ನಡ ನಾಡಿನ ಜಾನಪದ ಸಂರಕ್ಷಣೆ ಹಾಗೂ ಬೆಳವಣಿಗೆ, ಜಾಗೃತಿಗಾಗಿ ಜಿಲ್ಲಾದ್ಯಂತ ಯುವಕರನ್ನು ಸಂಘಟಿಸಲಿ ಮತ್ತು ಯುವಕರಲ್ಲಿ ಜಾನಪದದ ಬಗ್ಗೆ ಹೆಚ್ಚೆಚ್ಚು ಆಸಕ್ತಿ ಬರುವಂತೆ ಧಾರವಾಡ ಜಿಲ್ಲಾದ್ಯಂತ ಶಾಲೆ ಕಾಲೇಜುಗಳಲ್ಲಿ ಹಾಗೂ ಹಳ್ಳಿಪಟ್ಟಣದ ಮಟ್ಟದಲ್ಲಿ ವಿಶೇಷವಾಗಿ ಯುವಜನತೆಯಲ್ಲಿ ಜಾನಪದದ ಬಗ್ಗೆ ಆಸಕ್ತಿ ಮೂಡುವಂತೆ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಶಿಬಿರ, ಕಾರ್ಯಕ್ರಮಗಳಂತಹ ಜಾನಪದವೇ ಸತ್ಯ, ಜಾನಪದವೇ ನಿತ್ಯ ಎಂಬ ಘೋಷವಾಕ್ಯದೊಂದಿಗೆ ಜಾನಪದ ಉಳಿವುಗಾಗಿ ಸೇವೆಯನ್ನು ಆಸ್ಥೆಯಿಂದ ಮಾಡುವಂತಾಗಲಿ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ವಕ್ಫ್ ವಿಚಾರ ಇಟ್ಟುಕೊಂಡು ವ್ಯವಸ್ಥಿತವಾಗಿ ದ್ವೇಷ ಹರಡುವ ಹುನ್ನಾರ: ಚಿಂತಕ ಶಿವಸುಂದರ್

ಈ ಸಂದರ್ಭದಲ್ಲಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಡಾ. ರಿಯಾಜ್ ಪಾಷ, ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ನರಸಿಂಹಮೂರ್ತಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X