ಕೇವಲ ನಾಲ್ಕು ತಿಂಗಳಲ್ಲಿ ಮಾಧ್ಯಮಗಳಿಗೆ ₹44 ಕೋಟಿ ಕೊಟ್ಟ ಸರ್ಕಾರ; ಆರ್‌ಟಿಐನಿಂದ ಬಹಿರಂಗ

Date:

Advertisements

ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಚುನಾವಣೆಗೂ ಹಿಂದಿನ ಕೇವಲ ನಾಲ್ಕು ತಿಂಗಳಲ್ಲಿ ಮಾಧ್ಯಮಗಳಿಗೆ ಸರ್ಕಾರವು ಬರೋಬರಿ 44.42 ಕೋಟಿ ಸಂದಾಯ ಮಾಡಿದೆ ಎಂದು ತಿಳಿದುಬಂದಿದೆ.

ಬಿಜೆಪಿ ಸರ್ಕಾರ ತನ್ನ ಜಾಹೀರಾತುಗಳಿಗಾಗಿ ಕಳೆದ ನಾಲ್ಕು ತಿಂಗಳಲ್ಲಿ ಪತ್ರಿಕಾ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಭರಸಿರುವ ಮೊತ್ತವೆಷ್ಟು? ಎಂದು ಮಾಹಿತಿ ಕೋರಿ ‘ಮಾಹಿತಿ ಹಕ್ಕು ಕಾಯ್ದೆ’ಯಡಿ ಆರ್‌ಟಿಐ ಕಾರ್ಯಕರ್ತ ರಾಜೇಶ್ ಕೃಷ್ಣ ಪ್ರಸಾದ್ ಎಂಬುವವರು ಅರ್ಜಿ ಸಲ್ಲಿಸಿದ್ದರು.

ಅವರ ಅರ್ಜಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉತ್ತರ ನೀಡಿದೆ. ಕಳೆದ ನಾಲ್ಕು ತಿಂಗಳಲ್ಲಿ ಬರೋಬರಿಗೆ 44.42 ಕೋಟಿ ರೂ.ಗಳನ್ನು ಜಾಹೀರಾತುಗಳಿಗಾಗಿ ಮಾಧ್ಯಮಗಳಿಗೆ ಸಂದಾಯ ಮಾಡಿರುವುದಾಗಿ ಹೇಳಿದೆ.

Advertisements

ಇದರಲ್ಲಿ ಪತ್ರಿಕಾ ಮಾಧ್ಯಮಗಳಿಗೆ 27.46 ಕೋಟಿ, ವಿದ್ಯುನ್ಮಾನ ಮಾಧ್ಯಮಗಳಿಗೆ 16.96 ಕೋಟಿ ರೂ. ಸಂದಾಯ ಮಾಡಿರುವುದಾಗಿ ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X