ಬಾಗಲಕೋಟೆ | ಮೀಸಲಾತಿ ಅಂದರೆ ಸಾಮಾಜಿಕ ಪ್ರಾತಿನಿಧ್ಯ : ಪರಶುರಾಮ ಮಹಾರಾಜನವರ

Date:

Advertisements

ಮೀಸಲಾತಿ ಎಂದರೆ ಬಡತನ, ಹಸಿವು ದೂರ ಮಾಡುವುದಲ್ಲ. ಮೀಸಲಾತಿ ಎಂದರೆ ಸಾಮಾಜಿಕ ಪ್ರಾತಿನಿಧ್ಯವಾಗಿದೆ. ಒಕ್ಕೂಟದಲ್ಲಿ ಮೀಸಲಾತಿ ಬಗ್ಗೆ ಕೆಟ್ಟದಾಗಿ ಪ್ರಚಾರ ಮಾಡಲಾಗುತ್ತಿದೆ ಎಂದು ಸತ್ಯ ಶೋಧಕ ಸಂಘದ ರಾಜ್ಯ ಘಟಕ ಅಧ್ಯಕ್ಷ ಪರಶುರಾಮ ಮಹಾರಾಜನವರ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಬಸವ ಭವನದಲ್ಲಿ ಸತ್ಯ ಶೋಧಕ ಸಂಘದ ಆಶ್ರಯದಲ್ಲಿ ಛತ್ರಪತಿ ಶಾಹೂ ಮಹಾರಾಜ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ನಡೆದ ‘ಮೀಸಲಾತಿ ಅಂದರೆ ಸಾಮಾಜಿಕ ಪ್ರಾತಿನಿಧ್ಯ’ ಎಂಬ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಮೊಟ್ಟಮೊದಲು 102 ವರ್ಷಗಳ ಹಿಂದೆ ಛತ್ರಪತಿ ಶಾಹೂ ಮಹಾರಾಜರು ಮೀಸಲಾತಿ ಕಲ್ಪಿಸುವುದರ ಜೊತೆಗೆ, ಶೂದ್ರರ ಮಕ್ಕಳ ಶಿಕ್ಷಣಕ್ಕೆ ಹಾಸ್ಟೆಲ್‌ ವ್ಯವಸ್ಥೆ ಕೂಡ ಮಾಡಿದ್ದರು. ಶಾಹೂ ಮಹಾರಾಜರ ಮಿಸಲಾತಿಯ ಕನಸನ್ನು ಅಂಬೇಡ್ಕರ್ ದೇಶದ ಎಲ್ಲ ಹಿಂದುಳಿದ ಜನಾಂಗಕ್ಕೆ ಹಕ್ಕಾಗಿ ನೀಡುವ ಮೂಲಕ ನನಸು ಮಾಡಿದರು. ಖಾಸಗಿ ವಲಯದಲ್ಲೂ ಮೀಸಲಾತಿ ಜಾರಿಗೆ ತರುವಂತೆ ಒತ್ತಾಯಿಸಿ ಬರುವ ಡಿಸೆಂಬರ್‌ನಲ್ಲಿ ಬಾಗಲಕೋಟೆಯಲ್ಲಿ ಹೋರಾಟ ನಡೆಸಲಾಗುವುದು’ ಎಂದು ಹೇಳಿದರು.

Advertisements

ಇದನ್ನು ಓದಿದ್ದೀರಾ? ಮಂಡ್ಯ | ಬೆಟ್ಟಿಂಗ್ ದಂಧೆಯ ನಿಯಂತ್ರಣಕ್ಕೆ ನಿರ್ದಿಷ್ಟ ಕಾಯ್ದೆ ಜಾರಿಗೆ ಬಿ ಟಿ ವಿಶ್ವನಾಥ್ ಆಗ್ರಹ

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬೆಳಗಲಿ, ಸುಶೀಲಕುಮಾರ ಗಿರೀಶ ಕಡಕೋಳ, ಡಾ.ವಿನಯಕುಮಾರ ಬಬಲೇಶ್ವರ, ಪ್ರಶಾಂತ ಜಂಬಗಿ, ದಶರಥ ಮಾದರ, ವಿಜಯ ಹಲಗಿಮನಿ, ಪೀರ ಕೊಡತಿ, ಶರಣಪ್ಪ ಆರ್ಯವಗೋಳ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X