ಉಡುಪಿ | ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಅಪಘಾತ

Date:

Advertisements

ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಎನ್‌ಕೌಂಟರ್‌ಗೆ ಬಲಿಯಾಗಿದ್ದ ದಲಿತ, ಆದಿವಾಸಿ ನಾಯಕ ವಿಕ್ರಂ ಗೌಡರ ಮೃತದೇಹವನ್ನು ಇಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಸಂಸ್ಕಾರಕ್ಕಾಗಿ ಮಣಿಪಾಲದಿಂದ ಕೂಡ್ಲುವಿಗೆ ಕೊಂಡೊಯ್ಯುತ್ತಿದ್ದಾಗ ಹೆಬ್ರಿ ಬಳಿ ಆ್ಯಂಬುಲೆನ್ಸ್ ರಸ್ತೆ ಬದಿಗೆ ವಾಲಿದ ಘಟನೆ ನಡೆದಿದೆ.

Screenshot 2024 11 20 14 36 25 00 40deb401b9ffe8e1df2f1cc5ba480b12

ಆ್ಯಂಬುಲೆನ್ಸ್ ವೇಗವಾಗಿ ಚಲಿಸುತ್ತಿದ್ದಾಗ ದನ ಅಡ್ಡ ಬಂದದ್ದರಿಂದ ರಸ್ತೆ ಬದಿಗೆ ವಾಲಿದ್ದು, ಆ್ಯಂಬುಲೆನ್ಸ್‌ನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

ನಂತರ ಸ್ಥಳೀಯರ ನೆರವಿನಿಂದ ಆ್ಯಂಬುಲೆನ್ಸ್ ಅನ್ನು ರಸ್ತೆಗೆ ತಂದು ಮೃತದೇಹವನ್ನು ನಿಗದಿತ ಪ್ರದೇಶಕ್ಕೆ ಕೊಂಡೊಯ್ಯಲಾಯಿತು ಎಂದು ಪೊಲೀಸರ ಮೂಲಗಳು ತಿಳಿಸಿವೆ.

Advertisements

ಇದನ್ನು ಓದಿದ್ದೀರಾ? ಬೆಂಗಳೂರು ದಕ್ಷಿಣ | ಪಟ್ಟಾರೆಡ್ಡಿಪಾಳ್ಯ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಒತ್ತಾಯ: ರೈತ ಸಂಘದಿಂದ ಪ್ರತಿಭಟನೆ

‘ಆ್ಯಂಬುಲೆನ್ಸ್ ವೇಗವಾಗಿ ಸಂಚರಿಸುತ್ತಿದ್ದಾಗ ರಸ್ತೆ ಮಧ್ಯೆ ದನ ಅಡ್ಡ ಬಂದಿದೆ. ಇದರಿಂದಾಗಿ ಆ್ಯಂಬುಲೆನ್ಸ್ ರಸ್ತೆ ಬದಿಗೆ ಸರಿದಿದೆ. ಯಾರಿಗೂ ಗಾಯಗಳಾಗಿಲ್ಲ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣ್ ಕೆ. ಮಾಹಿತಿ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X