ಧಾರವಾಡ | ನ. 23ಕ್ಕೆ ಉಚಿತ ಬಂಜೆತನ ತಪಾಸಣಾ ಶಿಬಿರ

Date:

Advertisements

ಮಾಳಮಡ್ಡಿಯ ಪ್ರಶಾಂತ ಬಂಜೆತನ ಹಾಗೂ ಐವಿಎಫ್ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 23ಕ್ಕೆ ಉಚಿತ ಬಂಜೆತನ ತಪಾಸಣೆ ಶಿಬಿರವನ್ನು ಧಾರವಾಡದ ನಗ್ಗಿಕೇರಿ ಹನುಮಂತ ದೇವಸ್ಥಾನದಲ್ಲಿ ಬೆಳಿಗ್ಗೆ 9 ಗಂಟೆಯಿಂದ ದೇವಸ್ಥಾನದ ವತಿಯಿಂದ ಹಮ್ಮಿಕೊಂಡಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ ಕೋಮಲ ಕುಲಕರ್ಣಿ, ಉಚಿತ ಬಂಜೆತನ ಚಿಕಿತ್ಸಾ ಕಾರ್ಯಕ್ರಮವು ಸೇವಾ ಕಾರ್ಯಕ್ರಮವಾಗಿದ್ದು, ಜನರು ಇದರ ಸದುಪಯೋಗ ಪಡೆಯಬೇಕು. ಇತ್ತೀಚಿನ ದಿನಗಳಲ್ಲಿ ಬಂಜೆತನಕ್ಕೆ ತುತ್ತಾದ ರೋಗಿಗಳ ಸಂಖ್ಯೆ ಹೆಚ್ಚಾಗಿವೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 2ರ ವರೆಗೆ, ತಪಾಸಣೆ ನಡೆಸಲಿದ್ದು, ಚಿಕ್ಕಮಕ್ಕಳ ತಜ್ಞರೂ ಆಗಮಿಸುತ್ತಾರೆ. ಇದುವರೆಗೆ ಶೇ. 60%ರಷ್ಟು ಯಶಸ್ವಿಯಾಗಿದ್ದು, ಮಕ್ಕಳನ್ನು ಪರೀಕ್ಷಿಸುವುದರೊಂದಿಗೆ, HB, ಎಲುಬು ಸಾಂದ್ರತೆ, ಶುಗರ ಪರೀಕ್ಷೆ, ಥೈರಾಯ್ಡ್ ಪರೀಕ್ಷೆ ಮಾಡಲಾಗುವದು ಎಂದರು.

ಇದನ್ನು ಓದಿದ್ದೀರಾ? ಉತ್ತರ ಕನ್ನಡ | ಯುವತಿಗೆ ಉದ್ಯೋಗ ಕೊಡಿಸಲು ಹೊರಟಿದ್ದ ಯುವಕನ ಮೇಲೆ ಹಲ್ಲೆ

Advertisements

ಪತ್ರಿಕಾಗೋಷ್ಠಿಯಲ್ಲಿ ಡಾ ಸಂಧ್ಯಾ ಕುಲಕರ್ಣಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X