ಉಡುಪಿ | ಕೊಳೆತ‌ ಶವ‌ ನೇಣು‌ ಬಿಗಿದ ಸ್ಥಿತಿಯಲ್ಲಿ ಪತ್ತೆ

Date:

Advertisements

ಆದಿ ಉಡುಪಿ ಹಳೆ ಆರ್.ಟಿ.ಓ ಕಛೇರಿ ಸನಿಹ‌ ನಿರ್ಮಾಣ‌ ಹಂತದ ಕಟ್ಟಡದಲ್ಲಿ ಯುವಕನ ಶವವು ನೇಣುಬಿಗಿದ‌‌‌ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿರುವ ಘಟನೆ ನಡೆದಿದೆ. ಉಡುಪಿ‌ ನಗರ‌ ಪೋಲಿಸ್ ಠಾಣೆಯ ಎ.ಎಸ್.ಐ ಹರೀಶ್, ಹಾಗೂ ಜಾಸ್ವ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ಕೊಳೆತ ಶವವನ್ನು‌ ಕೆಳಗಿಳಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ವೈದ್ಯಕೀಯ ಪರೀಕ್ಷಾ ಘಟಕಕ್ಕೆ ಸಾಗಿಸಲು ನೆರವಾದರು.

‌‌ಸಾವಿಗೆ‌‌ ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಶವವು ಕೊಳೆತು‌ ಹೋಗಿದ್ದು, ವ್ಯಕ್ತಿ ಮೃತಪಟ್ಟು ಎಳು‌ ದಿನಗಳು ಕಳೆದಿರ ಬಹುದೆಂದು‌ ಅಂದಾಜಿಸಲಾಗಿದೆ. ಮೃತನ‌‌ ಹೆಸರು‌ ವಿಳಾಸ‌ ತಿಳಿದುಬಂದಿಲ್ಲ, ಹೊರ ರಾಜ್ಯದ ವಲಸೆ ಕಾರ್ಮಿಕ ಎಂದು ತಿಳಿದುಬಂದಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಎಸಿ ನೇತೃತ್ವದಲ್ಲಿ 13ನೇ ಪಾಯಿಂಟ್‌ನಲ್ಲಿ ಉತ್ಖನನ ಪ್ರಕ್ರಿಯೆ ಮುಂದುವರಿಕೆ

ಧರ್ಮಸ್ಥಳ ಸುತ್ತಮುತ್ತಲಿನಲ್ಲಿ ಅಕ್ರಮವಾಗಿ ಶವ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ...

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

Download Eedina App Android / iOS

X