ದಕ್ಷಿಣ ಕನ್ನಡ | ಕಳಪೆ ಗುಣಮಟ್ಟದ ಫರ್ನಿಚರ್ ಪೂರೈಕೆ; ಕಾರ್ಪೆಂಟರ್‌ಗೆ ₹20,000 ದಂಡ ವಿಧಿಸಿದ ನ್ಯಾಯಾಲಯ

Date:

Advertisements

ಗ್ರಾಹಕನಿಗೆ ಕಳಪೆ ಗುಣಮಟ್ಟದ ಫರ್ನಿಚರ್‌ ತಯಾರಿಸಿ ಕೊಟ್ಟು ವಂಚಿಸಿದ ವಿಟ್ಲ ಸಮೀಪದ ಕಲ್ಲಂಗಲದ ಪ್ರೀತಿ ಫರ್ನಿಚರ್‌ ಮಾಲಕ ಸಂಜಯ್‌ ಕುಮಾರ್‌ಗೆ ₹2೦,೦೦೦ ದಂಡ ವಿಧಿಸಿ ದಕ್ಷಿಣ ಕನ್ನಡದ ಮಂಗಳೂರು ಜಿಲ್ಲಾ ಗ್ರಾಹಕರ ನ್ಯಾಯಾಲಯ ತೀರ್ಪು ನೀಡಿದೆ.

ಕಲ್ಲಂಗಳ ನಿವಾಸಿ ಹೈದರ್‌ ಅಲಿ ಅವರು ₹5೦,೦೦೦ ಮುಂಗಡ ನೀಡಿ ಉತ್ತಮ ಗುಣಮಟ್ಟದ ತೇಗದ ಮರದಿಂದ ಮನೆಗೆ ಪೀಠೋಪಕರಣವನ್ನು ತಯಾರಿಸಲು ಬೇಡಿಕೆ ನೀಡಿದ್ದರು. ನಿಗದಿತ ಸಮಯಕ್ಕೆ ಪೀಠೋಪರಕಣ ತಯಾರಿಸದೆ ಸತಾಯಿಸಿ ಕೊನೆಗೆ ಕಳಪೆ ಗುಣಮಟ್ಟದ ಪೀಠೋಪಕರಣಗಳನ್ನು ಪೂರೈಸಿದ ಬಗ್ಗೆ ಗ್ರಾಹಕರು ನ್ಯಾಯಾಲಯದಲ್ಲಿ ದೂರು ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ತುರುವೇಕೆರೆ | ಗಾಂಜಾ ಮಾರಾಟ : 9 ಮಂದಿ ಆರೋಪಿಗಳ ಬಂಧನ

Advertisements

ಗ್ರಾಹಕರ ದೂರಿನನ್ವಯ ಪ್ರಕರಣವನ್ನು ದಾಖಲಿಸಿದ ನ್ಯಾಯಾಲಯವು ವಿಚಾರಣೆ ನಡೆಸಿ ಮುಂಗಡ ಪಡೆದ ಹಣವನ್ನು ಗ್ರಾಹಕನಿಗೆ ಹಿಂದಿರುಗಿಸಿ ಪೀಠೋಪಕರಣವನ್ನು ಮರಳಿ ಪಡೆಯಲು ಆದೇಶ ನೀಡಿದೆ. ಸೇವೆಯಲ್ಲಿ ಕೊರತೆ ಮಾಡಿದಕ್ಕೆ ನಷ್ಟಪರಿಹಾರವಾಗಿ ₹20,000 ಮತ್ತು ದಾವೆಯ ಖರ್ಚು ₹10,000ವನ್ನು ಗ್ರಾಹಕನಿಗೆ ನೀಡಲು ನ್ಯಾಯಾಲಯ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X