ಇಂಡಿಯಾ-ಆಸ್ಟ್ರೇಲಿಯಾ ಕ್ರಿಕೆಟ್ | ವೇಗಿಗಳ ದಾಳಿಗೆ ಭಾರತ ತತ್ತರ; 29 ರನ್‌ಗಳ ಹಿನ್ನಡೆ

Date:

Advertisements

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಅಡಿಲೇಡ್ ಡೇ ನೈಟ್ 2ನೇ ಟೆಸ್ಟ್‌ನ ಎರಡನೇ ದಿನದ ಪಂದ್ಯವು ಅಂತ್ಯವಾಗಿದೆ. ಆಸ್ಟ್ರೇಲಿಯಾದ ವೇಗಿಗಳ ದಾಳಿಗೆ ತತ್ತರಿಸಿದ ಭಾರತವು 29 ರನ್‌ಗಳ ಹಿನ್ನಡೆಯನ್ನು ಕಂಡಿದೆ.

ಎರಡನೇ ದಿನವೂ ಆಸ್ಟ್ರೇಲಿಯಾ ಪ್ರಾಬಲ್ಯ ಸಾಧಿಸಿದೆ. ಮೊದಲ ದಿನದ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ತಲಾ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದ್ದರು. ಭಾರತವು ಆಸ್ಟ್ರೇಲಿಯಾವನ್ನು 337 ರನ್‌ಗಳಿಗೆ ಆಲೌಟ್ ಮಾಡಿತ್ತು.

ಇದನ್ನು ಓದಿದ್ದೀರಾ? ಇಂಡಿಯಾ-ಆಸ್ಟ್ರೇಲಿಯಾ ಕ್ರಿಕೆಟ್ | ರಾಹುಲ್ ಆಟಕ್ಕೆ ಹತ್ತು ವರ್ಷ ಮತ್ತು ಪಿಂಕ್ ಬಾಲ್ ಟೆಸ್ಟ್

Advertisements

ಭಾರತ ತಂಡ ಉತ್ತಮ ಬೌಲಿಂಗ್ ಮಾಡಿದರೂ ಕೂಡಾ ಆಸ್ಟ್ರೇಲಿಯಾ 157 ರನ್‌ಗಳ ಮುನ್ನಡೆಯನ್ನು ಸಾಧಿಸಿದರು. ಅದಾದ ಬಳಿಕ ಭಾರತದ ದಾಂಡಿಗರು ತತ್ತರಿಸುವಂತೆ ಆಸ್ಟ್ರೇಲಿಯಾದ ವೇಗಿಗಳು ಬೌಲಿಂಗ್ ಮಾಡಿದರು.

ಶನಿವಾರದ ಅಂತ್ಯದ ವೇಳೆಗೆ ಭಾರತಕ್ಕೆ 5 ವಿಕೆಟ್‌ಗೆ 128 ಅಷ್ಟೇ ಪಡೆಯಲು ಸಾಧ್ಯವಾಯಿತು. ಪಂದ್ಯದ ಮುಕ್ತಾಯದ ವೇಳೆಗೆ, ಭಾರತವು ಆಸ್ಟ್ರೇಲಿಯಾಕ್ಕಿಂತ 29 ರನ್‌ಗಳ ಹಿನ್ನಡೆ ಕಂಡಿದೆ. ರಿಷಬ್ ಪಂತ್ ಮತ್ತು ನಿತೀಶ್ ರೆಡ್ಡಿ ಕ್ರೀಸ್‌ನಲ್ಲಿ ಉಳಿದಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

Download Eedina App Android / iOS

X