ಹಣ ದೋಚುವ ಮುನ್ನ ದೇವರ ಆಶೀರ್ವಾದ ಪಡೆದ ಕಳ್ಳ

Date:

Advertisements

ಕಳ್ಳನೊಬ್ಬ ಪೆಟ್ರೋಲ್‌ ಪಂಪ್‌ನಲ್ಲಿ ಕಳ್ಳತನ ಮಾಡಲು ನುಗ್ಗಿದ್ದು, ಹಣವನ್ನು ಕದಿಯುವ ಮುನ್ನ ದೇವರಿಗೆ ನಮಸ್ಕರಿಸಿ, ಆ ಬಳಿಕ 1.6 ಲಕ್ಷ ರೂ. ನಗದು ಕದ್ದಿರುವ ಘಟನೆ ಮಧ್ಯಪ್ರದೇಶದ ರಾಜ್ ಗಢದ ಪೆಟ್ರೋಲ್ ಪಂಪ್‌ವೊಂದರಲ್ಲಿ ನಡೆದಿದೆ.

ಘಟನೆಯ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ರಾತ್ರಿವೇಳೆ ಪೆಟ್ರೋಲ್‌ ಬಂಕ್‌ನ ಕಚೇರಿಗೆ ನುಗ್ಗಿದ ಕಳ್ಳ, ಕಚೇರಿಯಲ್ಲಿದ್ದ ದೇವರ ಪೋಟೋಗೆ ನಮಸ್ಕರಿದ್ದಾನೆ. ಬಳಿಕ, ಕಚೇರಿಯಲ್ಲಿ ಹಣದ ಡ್ರಾವರ್‌ ತೆರೆದು ಹಣವನ್ನು ದೋಚಿ, ಪರಾರಿಯಾಗಿದ್ದಾನೆ.

“ಪೆಟ್ರೋಲ್ ಬಂಕ್‌ನಲ್ಲಿ 1.57 ಲಕ್ಷ ರೂ. ಕಳುವಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಯನ್ನು ಶೀಘ್ರವಾಗಿ ಬಂಧಿಸಲಾಗುವುದು” ಎಂದು ಮಾಚಲ್ ಪುರ ಪೊಲೀಸ್ ಠಾಣೆ ಅಧಿಕಾರಿ ಜಿತೇಂದ್ರ ಸಿಂಗ್ ಹೇಳಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X