ಶ್ರೀರಂಗಪಟ್ಟಣ | ಪುರುಷರ ರಾಷ್ಟ್ರಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಕೂಟ: ಆಯ್ಕೆ, ತರಬೇತಿ ಶಿಬಿರ

Date:

Advertisements

ಶ್ರೀರಂಗಪಟ್ಟಣ ಪರಿವರ್ತನಾ ಸಂಸ್ಥೆ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ರಾಷ್ಟ್ರಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಕೂಟಕ್ಕೆ ಆಯ್ಕೆ ಮತ್ತು ತರಬೇತಿ ಶಿಬಿರವನ್ನು ಶ್ರೀರಂಗಪಟ್ಟಣದ ಪರಿವರ್ತನಾ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಕರ್ನಾಟಕ ರಾಜ್ಯ ಹ್ಯಾಂಡ್‌ಬಾಲ್ ಅಸೋಸಿಯೇಷನ್ ಹಾಗೂ ಮಂಡ್ಯ ಜಿಲ್ಲಾ ಹ್ಯಾಂಡ್ ಬಾಲ್ ಅಸೋಸಿಯೇಷನ್ ವತಿಯಿಂದ 58ನೇ ಪುರುಷರ ರಾಷ್ಟ್ರಮಟ್ಟದ ಹ್ಯಾಂಡ್ ಬಾಲ್ ಪಂದ್ಯಕೂಟವು ಕೇರಳದ ಕೊಟ್ಟಾಯಂನಲ್ಲಿ ಡಿಸೆಂಬರ್ 26ರಿಂದ 29ರವರೆಗೆ ನಡೆಯಲಿದೆ.

ಮಂಡ್ಯ ಜಿಲ್ಲಾ ಹ್ಯಾಂಡ್ ಬಾಲ್ ಅಸೋಸಿಯೇಷನ್ ಅಧ್ಯಕ್ಷರಾದ ಮಂಜೂರಾಂ ಪುಟ್ಟೇಗೌಡರವರು ಈ ತರಬೇತಿ ಮತ್ತು ಆಯ್ಕೆ ಶಿಬಿರಕ್ಕೆ ಚಾಲನೆಯನ್ನು ನೀಡಿ ಕ್ರೀಡಾಪಟುಗಳಿಗೆ ಶುಭವಾಗಲಿ, ಕರ್ನಾಟಕ ರಾಜ್ಯಕ್ಕೆ ಕೀರ್ತಿಯನ್ನು ತರಲಿ ಎಂದು ಹಾರೈಸಿದರು.

Advertisements
ಮಂಡ್ಯ1 5

ಇದೇ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲರಾದ ಡಾ. ಧನಂಜಯ್, ರಾಜ್ಯ ಹ್ಯಾಂಡ್ ಬಾಲ್ ಅಸೋಸಿಯೇಷನ್ನಿನ ಪ್ರಧಾನ ಕಾರ್ಯದರ್ಶಿಯಾದ ಬಿ.ಎಲ್, ಲೋಕೇಶ್, ರಾಜ್ಯ ಅಸೋಸಿಯೇಷನ್‌ನ ಖಜಾಂಚಿ ಪ್ರಕಾಶ್ ಎನ್ ನರಗಟ್ಟಿ, ರಾಜ್ಯ ಹ್ಯಾಂಡ್ ಬಾಲ್ ಅಸೋಸಿಯೇಷನ್ ಪದಾಧಿಕಾರಿಗಳಾದ ವಿನೋದ್, ಹೇಮೋದರ್, ಡಾ. ರಾಘವೇಂದ್ರ ಕೆ, ಉದ್ಯೋಗದಾತ ಸಂಸ್ಥೆಯ ಅಧ್ಯಕ್ಷರಾದ ರುಕ್ಮಾಂಗದ, ಮಂಡ್ಯ ಜಿಲ್ಲಾ ಅಸೋಸಿಯೇಷನ್ ಕಾರ್ಯದರ್ಶಿಯಾದ ಡಾ.ರಾಘವೇಂದ್ರ, ಹಾಗೂ ವಿವಿಧ ಜಿಲ್ಲೆಯಿಂದ ಬಂದಂತಹ ಕ್ರೀಡಾಪಟುಗಳು ಹ್ಯಾಂಡ್ ಬಾಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ ಮತ್ತು ತರಬೇತಿ ಶಿಬಿರದಲ್ಲಿ ಭಾಗಿಯಾಗಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X