ಕಲಬುರಗಿ | ಕಂದಗೂಳ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಅಂಬೇಡ್ಕರ ಯುವಕ ಸಂಘ ಪ್ರತಿಭಟನೆ

Date:

Advertisements

ಅಂಬೇಡ್ಕರ್ ಜಯಂತಿಗೆ ಧನಸಹಾಯ ಮಾಡಲು ಹಿಂದೇಟು ಹಾಕಿದ ಕಂದಗೂಳ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಭಾರತ ರತ್ನ ಡಾ ಬಿ ಆರ್ ಅಂಬೇಡ್ಕರ ಯುವಕ ಸಂಘ ಹುಳಗೇರಾ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಿ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕು ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗೆ ಮನವಿ ಸಲ್ಲಿಸಿದರು.

ಅಧ್ಯಕ್ಷ ಅರುಣ ನಂದಿ ಮಾತಾನಾಡಿ, “ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿಗೆ ಧನ ಸಾಹಯ ನೀಡುವಂತೆ ದಲಿತ ಸಮುದಾಯದವರು ಕಂದಗೂಳ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿದ್ದು, ಸುಮಾರು ತಿಂಗಳು ಕಳೆದರೂ ಸಂಬಂಧಪಟ್ಟ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಈವರಗೂ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಸಹಾಯ ಧನವನ್ನೂ ನೀಡಿಲ್ಲ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ ಜಿಲ್ಲೆಯ ಪ್ಯಾಕೇಜ್ ಟೆಂಡರ್ ರದ್ದತಿಗೆ ಸಿವಿಲ್ ಗುತ್ತಿಗೆದಾರರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

Advertisements

ಸತೀಶ್ ಜೀವಣಗಿ, ಚಂದ್ರಕಾಂತ ನಿಣ್ಣಿ, ಶಿವಪ್ಪ ಮುಕರಂಬಾ, ರಮೇಶ ನಂದಿ, ಸಂತೋಷ ಸಿಂಗಿ,‌ ಕಾಶಿನಾಥ ಸತ್ತಗಿ, ಶಿವರಾಯ ಜೀವಣಗಿ, ದಶರಥ ‌ಮಹಾಗಾಂವ್, ವಿಠಲ್ ಮಂಗಾ, ಪ್ರಭಾವತಿ ಜೀವಣಗಿ, ನಿಂಗಮ್ಮ ನಂದಿ, ತಾರಾಬಾಯಿ, ಅನ್ನಪೂರ್ಣ ಸಿಂಗಿ, ಪುಷ್ಪಾವತಿ, ವಿಮಲಬಾಯಿ, ಅರುಣಕುಮಾರ್,‌ ಸುರೇಶ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X