ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್

Date:

Advertisements

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವಿದಾಯ ಘೋಷಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರವಿಚಂದ್ರನ್ ಈ ಘೋಷಣೆಯನ್ನು ಮಾಡಿದ್ದಾರೆ.

ಈ ಮೂಲಕ ಸುಮಾರು 14 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ವಿದಾಯ ಹಾಡಿದ್ದಾರೆ. ಆದರೆ ತಾನು ಐಪಿಎಲ್‌ನಲ್ಲಿ ಮುಂದುವರೆಯುವುದಾಗಿ ಆರ್ ಅಶ್ವಿನ್ ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ವಿಶ್ವಕಪ್‌ ಏಕದಿನ ತಂಡಕ್ಕೆ ಸ್ಥಾನ ಪಡೆದ ಸ್ಪಿನ್ನರ್ ಆರ್‌ ಅಶ್ವಿನ್‌: ಬದಲಾವಣೆಯ 15ರ ಬಳಗದಲ್ಲಿ ಆಯ್ಕೆ

Advertisements

ಆರ್‌ ಅಶ್ವಿನ್ ಈವರೆಗೆ ಸುಮಾರು 106 ಟೆಸ್ಟ್ ಪಂದ್ಯಗಳನ್ನು ಆಡಿದ್ದು ಒಟ್ಟು 200 ಇನಿಂಗ್ಸ್‌ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ತನ್ನ ಕ್ರಿಕೆಟ್ ಜೀವನದಲ್ಲೇ ಒಟ್ಟು 27246 ಬಾರಿ ದಾಂಡಿಗರೆಡೆ ಚೆಂಡು ಎಸೆದಿರುವ ಅಶ್ವಿನ್ ಒಟ್ಟು 537 ವಿಕೆಟ್ ಕಬಳಿಸಿದ್ದಾರೆ.

ಆರ್‌ ಅಶ್ವಿನ್ ಈವರೆಗೆ ಸುಮಾರು 106 ಟೆಸ್ಟ್ ಪಂದ್ಯಗಳನ್ನು ಆಡಿದ್ದು ಒಟ್ಟು 200 ಇನಿಂಗ್ಸ್‌ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ತನ್ನ ಕ್ರಿಕೆಟ್ ಜೀವನದಲ್ಲೇ ಒಟ್ಟು 27246 ಬಾರಿ ದಾಂಡಿಗರೆಡೆ ಚೆಂಡು ಎಸೆದಿರುವ ಅಶ್ವಿನ್ ಒಟ್ಟು 537 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಭಾರತದ ಪರವಾಗಿ ಆಡಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ.

ಆರು ಬಾರಿ ಶತಕ ಬಾರಿಸಿರುವ, 14 ಬಾರಿ ಅರ್ಧ ಶತಕ ದಾಖಲಿಸಿರುವ ಅಶ್ವಿನ್ ಈವರೆಗೆ 3503 ಟೆಸ್ಟ್ ರನ್‌ಗಳನ್ನು ಪೇರಿಸಿದ್ದಾರೆ. 3000ಕ್ಕೂ ಅಧಿಕ ರನ್‌ಗಳನ್ನು ಪಡೆದಿರುವ ಮತ್ತು 300ಕ್ಕೂ ಹೆಚ್ಚು ಟಿಕೆಟ್ ಕಬಳಿಸಿರುವ 11 ಆಲ್‌ರೌಂಡರ್‌ಗಳಲ್ಲಿ ಇವರೂ ಒಬ್ಬರಾಗಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್‌ ಆಯ್ಕೆ

ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)...

ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌

ವಿಪಕ್ಷಗಳು ಮಾಡಿರುವ ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಮುಖ್ಯ...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

Download Eedina App Android / iOS

X