ಶಿರಾ | ಮಕ್ಕಳೇ ಒಂದು ಕವಿತೆ : ಕವಯಿತ್ರಿ ರಂಗಮ್ಮ ಹೊದೇಕಲ್ಲು

Date:

Advertisements

ಮಕ್ಕಳ ಸಾಂಗತ್ಯದಿಂದಲೇ ನಾವು ಅನೇಕ ವಿಷಯ ಕಲಿಯುತ್ತೇವೆ, ಮಕ್ಕಳೇ ಒಂದು ಚೆಂದದ ಕವಿತೆ ಎಂದು ಕವಯಿತ್ರಿ ರಂಗಮ್ಮ ಹೊದೇಕಲ್ಲು ಹೇಳಿದರು.

ಶಿರಾ ತಾಲ್ಲೂಕಿನ ತಾವರೆಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳು ಆಯೋಜಿಸಿದ್ದ ‘ಸರಣಿ ಸಂವಾದ’ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಅವರು ನೋಟ ನೀಟಾಗಿರಬೇಕು,ಕಣ್ಣಲ್ಲ. ಎಲ್ಲರೊಳಗೂ ಕವಿತೆ ಇರುತ್ತದೆ ಆದರೆ ಕೆಲವರಷ್ಟೇ ಅಕ್ಷರ ರೂಪ ಕೊಡುತ್ತಾರೆ. ಯಾವ ಮಗುವೂ ಖಾಲಿಯಲ್ಲ, ಅನ್ನಿಸಿದ್ದನ್ನ ಮಕ್ಕಳು ಬರೆಯಬೇಕು ಎಂದರು.

1000796359

ಗ್ರಾ. ಪಂ ಸದಸ್ಯ ಶಿವು ಕುಮಾರನಾಯ್ಕ ಮಾತನಾಡಿ ವಿದ್ಯೆಗೆ ವಿನಯವೇ ಭೂಷಣ, ನೀವು ಎಲ್ಲರೂ ಸಂಸ್ಕಾರವಂತರಾಗಿ, ಸಾಧಕರ ಯಶೋಗಾಥೆಯನ್ನು ಕೇಳುತ್ತಾ ಪ್ರೇರಣೆಯಾಗಬೇಕು. ಸಾಧನೆಯ ಜಾಡಲ್ಲಿ ಇಂದಿನಿಂದಲೇ ಪಯಣ ಶುರು ಮಾಡಿ ಎಂದರು.

Advertisements

ಕಾರ್ಯಕ್ರಮದಲ್ಲಿ ಬರಹಗಾರರಾದ ದಾದಪೀರ್, ರವಿತೇಜ ಚಿಗಳಿಕಟ್ಟೆ, ಶೈಲಜಾ ಮಂಜುನಾಥ್, ಗಾಯಕ ದರ್ಶನ್ ಹಾಗೂ ಶಾಲಾ ಸಹ ಶಿಕ್ಷಕರು ಉಪಸ್ಥಿತರಿದ್ದರು. ರಶ್ಮಿ ಎಲ್. ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X