ಕಲಬುರಗಿ | ಶಾಲಾ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶ: ಮಹಿಳೆಗೆ ಗಂಭೀರ ಗಾಯ

Date:

Advertisements

ಶಾಲಾ ವಾಹನಕ್ಕೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಮಹಿಳೆಯೋರ್ವರು ತೀವ್ರ ಗಾಯಗೊಂಡಿರುವ ಘಟನೆ ಕಲಬುರಗಿ ನಗರದ ಮೋಹನ್ ಲಾಡ್ಜ್ ಸಮೀಪ ನಡೆದಿದೆ.

ಶಾಲೆಯ ವಾಹನಕ್ಕೆ ಸ್ಪರ್ಶಿಸಿದ ಮಹಿಳೆಯೋರ್ವಳಿಗೆ ಗಂಭೀರ ಗಾಯಗಳಾಗಿದ್ದು, ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಹಮಾಲವಾಡಿ ನಗರದ ನಿವಾಸಿ ಭಾಗ್ಯಶ್ರೀ ರವೀಂದ್ರಕುಮಾರ್ (36) ಗಾಯಾಳು ಮಹಿಳೆ ಎಂದು ಗುರುತಿಸಲಾಗಿದೆ. ವಾಹನದಲ್ಲಿದ್ದ 11 ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಿಎಂ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಮಹಿಳೆ ತನ್ನ ಮಗನಿಗೆ ಶಾಲೆಗೆ ಕಳುಹಿಸುವ ವೇಳೆ ಶಾಲಾ ವಾಹನಕ್ಕೆ ಹತ್ತಿಸಲು ಹೋದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ವಾಹನದ ಮೇಲ್ಭಾಗಕ್ಕೆ ವಿದ್ಯುತ್ ತಂತಿ ತಗುಲಿದ್ದು, ಅದೇ ವೇಳೆಯಲ್ಲೇ ಮಹಿಳೆ ಶಾಲಾ ವಾಹನಕ್ಕೆ ಕೈ ಸ್ಪರ್ಶಿಸಿದಾಗ ವಿದ್ಯುತ್ ಶಾಕ್ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X