ಮಂಗಳೂರು | ಅಂಗನವಾಡಿ ಕ್ರಷ್ ಕೇಂದ್ರಗಳಿಗೆ ಅರ್ಜಿ ಸಲ್ಲಿಸಲು ಜ. 24 ಕೊನೆಯ ದಿನ

Date:

Advertisements

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿರುವ ಅಂಗನವಾಡಿ ಕಂ ಕ್ರಷ್ ನ 6 ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಬಬ್ಬುಕಟ್ಟೆ (ಉಳ್ಳಾಲ), ನಾಗರಕಟ್ಟೆ(ಮೂಡಬಿದ್ರೆ), ಬಂಟ್ವಾಳದ ಕೈಕುಂಜೆ, ಪುತ್ತೂರಿನ ನೆಲ್ಲಿಕಟ್ಟೆ, ಬೆಳ್ತಂಗಡಿಯ ಉದಯನಗರ, ವಿಟ್ಲ ವ್ಯಾಪ್ತಿಯ ವಿಟ್ಲ ಮಹಿಳಾ ಮಂಡಲ ಅಂಗನವಾಡಿ ಕಂ ಕ್ರಷ್‌ಗೆ ಅರ್ಜಿ ಆಹ್ವಾನಿಸಿದ್ದು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕಾರ್ಯಕರ್ತೆಯರ ಮಾಸಿಕ ಗೌರವ ಧನ ರೂ.5500 ಹಾಗೂ ಸಹಾಯಕಿಯರ ಮಾಸಿಕ ಗೌರವಧನ ರೂ.3000 ನಿಗದಿಪಡಿಸಲಾಗಿದೆ.

ಇದನ್ನು ಓದಿದ್ದೀರಾ? ಮಂಗಳೂರು | ತುಳು ಕ್ಯಾಲೆಂಡರ್ ಬಿಡುಗಡೆ

Advertisements

ಕಾರ್ಯಕರ್ತೆ ಹುದ್ದೆಗೆ ದ್ವಿತೀಯ ಪಿ.ಯು.ಸಿ ಹಾಗೂ ಸಹಾಯಕಿ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ. ಅರ್ಜಿ ಸಲ್ಲಿಸಲು ಜನವರಿ 24 ಕೊನೆಯ ದಿನದಿನವಾಗಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

Download Eedina App Android / iOS

X