ಚಿತ್ರದುರ್ಗ | ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಜಾಗ ಖಾಲಿ ಮಾಡಿ; ಅಧಿಕಾರಿಗಳಿಗೆ ಶಾಸಕ ರಘುಮೂರ್ತಿ ಎಚ್ಚರಿಕೆ

Date:

Advertisements

ಬ್ಲಾಕ್‌ಮೇಲ್ ಅಥವಾ ಒತ್ತಡಕ್ಕೆ ಮಣಿದು ಜನಸಾಮಾನ್ಯರಿಗೆ ಸ್ಪದಿಸದೆ, ಕೆಲಸ ಮಾಡದೇ ಇರುವ ಅಧಿಕಾರಿಗಳು ಜಾಗ ಖಾಲಿ ಮಾಡಿ. ಜನರಿಗೆ ಅಗತ್ಯವಾಗಿ ಬೇಕಿರುವ ವಸತಿ, ರಸ್ತೆ ಹಾಗೂ ಸ್ಮಶಾನ ವ್ಯವಸ್ಥೆಯ ಬಾಕಿ ಉಳಿದಿರುವ ಕೆಲಸಗಳನ್ನು ಕೂಡಲೇ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಚಳ್ಳಕೆರೆ ತಾಲೂಕು ಪಂಚಾಯತಿ ಕಚೇರಿಯಲ್ಲಿ ಪಿಡಿಒ, ಗ್ರಾಮಲೆಕ್ಕಾಧಿಕಾರಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

“ನಾನು ಈ ಹಿಂದೆಯಿದ್ದ ಶಾಸಕನಲ್ಲ. ಇನ್ನು ಮುಂದೆ ನಾನು ನೀತಿ ಪಾಠ ಮಾಡುವುದಿಲ್ಲ. ಕೆಲಸಗಳಾಗಬೇಕಿರುವ ಹಲವಾರು ಪ್ರಕರಣಗಳು ಬಹಳ ದಿನಗಳಿಂದ ಬಾಕಿ ಇವೆ. ರೈತರು ಹಾಗೂ ಜನಸಾಮಾನ್ಯರು ಕಚೇರಿಗೆ ಅಲೆದಾಡುತ್ತಿದ್ದಾರೆ. ಅಂತಹ, ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಯಾರ ಒತ್ತಡ ಅಥವಾ ಬ್ಲಾಕ್ ಮೇಲ್‌ಗೆ ಒಳಗಾಗದೆ ಪಕ್ಷಬೇದ ಮರೆತು ಕೆಲಸ ಮಾಡಿಕೊಡಬೇಕು” ಎಂದು ಸೂಚಿಸಿದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X